ಬ್ರೇಕಿಂಗ್ ನ್ಯೂಸ್
07-02-23 01:55 pm Source: news18 ಸಿನಿಮಾ
ಹಲವು ತಿಂಗಳಿಂದ ಬಾಲಿವುಡ್ ನಟಿ ಕೃತಿ ಸನೋನ್ ಆದಿಪುರುಷ್ ಸಿನಿಮಾದ ಸಹನಟ ಪ್ರಭಾಸ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಪ್ರಭಾಸ್ ಕೃತಿಗೆ ಪ್ರಪೋಸ್ ಮಾಡಿದ್ದಾರೆ. ಬಾಲಿವುಡ್ ನಟಿ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೂ ಕೇಳಿ ಬಂದಿತ್ತು. ಈಗ ಅವರ ಎಂಗೇಜ್ಮೆಂಟ್ ವಿಚಾರ ವೈರಲ್ ಆಗಿದೆ.
ಕೃತಿ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಯಲ್ಲಿ ಎಂಗೇಜ್ಮೆಂಟ್ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಆದರೆ ಈಗ ಇಬ್ಬರೂ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಚಲನಚಿತ್ರ ವಿಮರ್ಶಕ ಉಮೈರ್ ಸಂಧು ಟ್ವೀಟ್ ಮಾಡಿ, ಕೃತಿ ಸನೋನ್ ಮತ್ತು ಪ್ರಭಾಸ್ ಮುಂದಿನ ವಾರ ಮಾಲ್ಡೀವ್ಸ್ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.



ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಈ ವಿಚಾರವನ್ನು ನಂಬುತ್ತಿಲ್ಲ. ನೆಟ್ಟಿಗರು ಉಮೈರ್ ಅವರನ್ನು ಟೀಕಿಸುತ್ತಿದ್ದಾರೆ. ನಿಶ್ಚಿತಾರ್ಥದ ಬಗ್ಗೆ ಸ್ವತಃ ಕೃತಿ-ಪ್ರಭಾಸ್ ಅವರಿಗೇ ತಿಳಿದಿಲ್ಲ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಈ ಸುದ್ದಿ ಬಗ್ಗೆ ಸ್ಟಾರ್ ನಟ ಹಾಗೂ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಎಂಗೇಜ್ಮೆಂಟ್ ಸ್ಥಳದ ಬಗ್ಗೆಯೂ ತಿಳಿಸಿದ್ದು ಅಭಿಮಾನಿಗಳು ಕನ್ಫ್ಯೂಸ್ ಆಗಿದ್ದಾರೆ.
ಆದಿಪುರುಷ್ ಸಿನಿಮಾ ಆರಂಭವಾದಗಿನಿಂದಲೂ ಇವರಿಬ್ಬರು ಡೇಟಿಂಗ್ ವಿಚಾರ ಕೇಳಿ ಬರುತ್ತಲೇ ಇದೆ. ಆದರೆ ಇಬ್ಬರು ಡೇಟ್ ಮಾಡ್ತಿರೋದು ಹೌದಾ, ಅಥವಾ ಮದ್ವೆಯಾಗ್ತಾರಾ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
Kriti Sanon and Prabhas to get Engaged Next week Film Critic Umair Sandhu.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am