ಬ್ರೇಕಿಂಗ್ ನ್ಯೂಸ್
09-02-23 12:39 pm Source: news18 ಸಿನಿಮಾ
ಮದಗಜ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಬಿಡಿಎ ನೋಟಿಸ್ ಕೊಟ್ಟಿದೆ. HSR ಲೇಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ವುಡ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ಗೌಡ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಡಿಎ ನೋಟಿಸ್ ಕೂಡಾ ಜಾರಿ ಮಾಡಿದೆ. 8 ದಿನಗಳ ಒಳಗೆ ಈ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ಕೊಡಲಾಗಿದೆ.
ಎಚ್ಎಸ್ಆರ್ ಲೇ ಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ಈಗ ಮಾಡಿರುವ ಒತ್ತುವರಿ ತೆರವು ಮಾಡುವಂತೆ ಸೂಚಿಸಲಾಗಿದೆ. ಒತ್ತುವರಿ ಮಾಡಿರುವ ನಿವೇಶನ ತೆರವು ಮಾಡಲು ಅನುಮತಿ ಕೊಡಬೇಕು ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ದಾಖಲೆ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ.


ಒತ್ತುವರಿ ಮಾಡಿಕೊಂಡಿರುವ ಜಾಗ ನಿಮಗೆ ಸಂಬಂಧಿಸಿದ್ದು ಎಂಬುದನ್ನು ಸಾಬೀತುಪಡಿಸುವ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ಉಮಾಪತಿ ಅವರು ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಉಮಾಪತಿ ನೋಟಿಸ್ಗೆ ಸ್ಪಷ್ಟ ಉತ್ತರ ನೀಡದೆ ಇದ್ದಲ್ಲಿ ನಿವೇಶನ ತೆರವು ಕಾರ್ಯಾಚರಣೆ ನಡೆಯುವುದು ಪಕ್ಕಾ ಆಗಿದೆ. ಅವರು ಈ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.
BDA Site Illegal Acquiring Sandalwood Producer Umapathy Gowda gets Notice.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am