ಬ್ರೇಕಿಂಗ್ ನ್ಯೂಸ್
11-02-23 01:45 pm Source: news18 ಸಿನಿಮಾ
ರಿಷಬ್ ಶೆಟ್ಟಿ ಕಥೆ ಬರೆದು ನಿರ್ದೇಶಿಸಿದ, ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದ ಕಾಂತಾರ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾ ಸಕ್ಸಸ್ ಆಗ್ತಿದ್ದಂತೆ ಅದರ ಸೀಕ್ವೆಲ್ ಚರ್ಚೆ ಶುರುವಾಯಿತು. ಕಾಂತಾರ ಸಿನಿಮಾ 16 ಕೋಟಿ ಬಜೆಟ್ನಲ್ಲಿ ಸಿದ್ಧವಾಗಿ ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ರಿಷಬ್ ಅವರೇ ಹೇಳಿದಂತೆ ಸಿನಿಮಾ ರಿಲೀಸ್ ಆದ ಎಲ್ಲ ಭಾಷೆಗಳಲ್ಲಿ ಬಹುತೇಕ ಒಂದೇ ರೀತಿ ಲಾಭ ಗಳಿಸಿದೆ.
ಇದೀಗ ಕಾಂತಾರ ಪಾರ್ಟ್ 2 ಸಿನಿಮಾ ಬಗ್ಗೆ ರಿಷಬ್ ಮಾತನಾಡಿದ್ದಾರೆ. ಕಾಂತಾರ ಸಿನಿಮಾದ ಸೀಕ್ವೆಲ್ ಅಲ್ಲ ಪ್ರೀಕ್ವೆಲ್ ಬರುತ್ತೆ ಎಂದು ಈಗಾಗಲೇ ನಟ ಹೇಳಿದ್ದಾರೆ.ಕಾಂತಾರ 2 ಬಗ್ಗೆ ಈಗಾಗಲೇ ಟ್ರೈಲರ್ ಕೂಡ ಮಾಡಿದ್ದಾರೆ. ಕಾಂತಾರ ಸಿನಿಮಾದ ಪ್ರೀಕ್ವೆಲ್ ಮಾಡೋದು ನಿಜ ಎಂದು ರಿಷಬ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಕಾಂತಾರ ಪ್ರೀಕ್ವೆಲ್ ಬಗ್ಗೆ ಈಗಾಗಲೇ ಹಲವು ಪ್ರಶ್ನೆಗಳು ಹುಟ್ಟುತ್ತಿವೆ. ಪ್ರೀಕ್ವೆಲ್ನಲ್ಲಿ ಆ ಪ್ರಶ್ನೆಗಳಿಗೆ ಉತ್ತರವು ಸಿಗಬಹುದು ಸಿಗದೆಯೂ ಇರಬಹುದು. ಹೊಸ ಪ್ರಶ್ನೆಯನ್ನು ಹುಟ್ಟುಹಾಕಬಹುದು ಎಂದು ಹಿಂಟ್ ಕೊಟ್ಟಿದ್ದಾರೆ ರಿಷಬ್.



ಇತ್ತೀಚೆಗೆ ಕಾಂತಾರ ಸಿನಿಮಾದ 100 ದಿನಗಳ ಸಂಭ್ರಮ ನಡೆದಿತ್ತು. ಈ ಸ್ನೇಹಕೂಟದಲ್ಲಿ ಚಿತ್ರತಂಡದ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ತ್ರತಂಡ ಕಾಂತಾರ ಸಿನಿಮಾ ಮಾಡಿದ ನಂತರ ಕೋಲವನ್ನೂ ಕೊಟ್ಟಿತ್ತು. ಇದರಲ್ಲಿ ಕಾಂತಾರ 2 ಸಿನಿಮಾ ಮಾಡುವ ಅನುಮತಿಯನ್ನೂ ಕೇಳಲಾಗಿತ್ತು.
Kantara Movie Prequel part 2 Trailer Ready says Rishab Shetty Director.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm