ಬ್ರೇಕಿಂಗ್ ನ್ಯೂಸ್
11-02-23 01:45 pm Source: news18 ಸಿನಿಮಾ
ರಿಷಬ್ ಶೆಟ್ಟಿ ಕಥೆ ಬರೆದು ನಿರ್ದೇಶಿಸಿದ, ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದ ಕಾಂತಾರ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾ ಸಕ್ಸಸ್ ಆಗ್ತಿದ್ದಂತೆ ಅದರ ಸೀಕ್ವೆಲ್ ಚರ್ಚೆ ಶುರುವಾಯಿತು. ಕಾಂತಾರ ಸಿನಿಮಾ 16 ಕೋಟಿ ಬಜೆಟ್ನಲ್ಲಿ ಸಿದ್ಧವಾಗಿ ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ರಿಷಬ್ ಅವರೇ ಹೇಳಿದಂತೆ ಸಿನಿಮಾ ರಿಲೀಸ್ ಆದ ಎಲ್ಲ ಭಾಷೆಗಳಲ್ಲಿ ಬಹುತೇಕ ಒಂದೇ ರೀತಿ ಲಾಭ ಗಳಿಸಿದೆ.
ಇದೀಗ ಕಾಂತಾರ ಪಾರ್ಟ್ 2 ಸಿನಿಮಾ ಬಗ್ಗೆ ರಿಷಬ್ ಮಾತನಾಡಿದ್ದಾರೆ. ಕಾಂತಾರ ಸಿನಿಮಾದ ಸೀಕ್ವೆಲ್ ಅಲ್ಲ ಪ್ರೀಕ್ವೆಲ್ ಬರುತ್ತೆ ಎಂದು ಈಗಾಗಲೇ ನಟ ಹೇಳಿದ್ದಾರೆ.ಕಾಂತಾರ 2 ಬಗ್ಗೆ ಈಗಾಗಲೇ ಟ್ರೈಲರ್ ಕೂಡ ಮಾಡಿದ್ದಾರೆ. ಕಾಂತಾರ ಸಿನಿಮಾದ ಪ್ರೀಕ್ವೆಲ್ ಮಾಡೋದು ನಿಜ ಎಂದು ರಿಷಬ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಕಾಂತಾರ ಪ್ರೀಕ್ವೆಲ್ ಬಗ್ಗೆ ಈಗಾಗಲೇ ಹಲವು ಪ್ರಶ್ನೆಗಳು ಹುಟ್ಟುತ್ತಿವೆ. ಪ್ರೀಕ್ವೆಲ್ನಲ್ಲಿ ಆ ಪ್ರಶ್ನೆಗಳಿಗೆ ಉತ್ತರವು ಸಿಗಬಹುದು ಸಿಗದೆಯೂ ಇರಬಹುದು. ಹೊಸ ಪ್ರಶ್ನೆಯನ್ನು ಹುಟ್ಟುಹಾಕಬಹುದು ಎಂದು ಹಿಂಟ್ ಕೊಟ್ಟಿದ್ದಾರೆ ರಿಷಬ್.



ಇತ್ತೀಚೆಗೆ ಕಾಂತಾರ ಸಿನಿಮಾದ 100 ದಿನಗಳ ಸಂಭ್ರಮ ನಡೆದಿತ್ತು. ಈ ಸ್ನೇಹಕೂಟದಲ್ಲಿ ಚಿತ್ರತಂಡದ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ತ್ರತಂಡ ಕಾಂತಾರ ಸಿನಿಮಾ ಮಾಡಿದ ನಂತರ ಕೋಲವನ್ನೂ ಕೊಟ್ಟಿತ್ತು. ಇದರಲ್ಲಿ ಕಾಂತಾರ 2 ಸಿನಿಮಾ ಮಾಡುವ ಅನುಮತಿಯನ್ನೂ ಕೇಳಲಾಗಿತ್ತು.
Kantara Movie Prequel part 2 Trailer Ready says Rishab Shetty Director.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am