ಬ್ರೇಕಿಂಗ್ ನ್ಯೂಸ್
16-02-23 01:55 pm Source: news18 ಸಿನಿಮಾ
ಕರಾವಳಿಯಲ್ಲಿ ನಡೆದ ನೈಜ್ಯ ಘಟನೆಯೇ ಸಿನಿಮಾಗೆ ಸ್ಫೂರ್ತಿ
ಸಿನಿಮಾ ಕುರಿತು ನಿರ್ದೇಶಕ ಮಂಸೋರೆ ಮಾತನಾಡಿದ್ದು ಮೂವಿ ಬಗ್ಗೆ ಕೆಲವೊಂದು ವಿಚಾರಗಳನ್ನು ರಿವೀಲ್ ಮಾಡಿದ್ದಾರೆ. ಇದು ನೈಜ ಘಟನೆ ಆಧರಿಸಿದ ಸಿನಿಮಾ. ಕರಾವಳಿಯಲ್ಲಿ 20 ವರ್ಷ ಸಮುದಾಯವೊಂದು ಅನುಭವಿಸಿದ ನೋವು, ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ ನೀಡಿದೆ ಎಂದಿದ್ದಾರೆ.

ಸಿನಿಮಾಗಾಗಿ 9 ವರ್ಷದಿಂದ ಅಧ್ಯಯನ
ಈ ಸಿನಿಮಾ ಮಾಡಲು ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಸಂಗ್ರಹಿಸಿದ್ದೇನೆ. 2021ರಲ್ಲಿ ಈ ಘಟನೆಗೆ ಸಂಬಂಧಿಸಿದ ಮಹತ್ವದ ತೀರ್ಪು ಬಂತು. ಅಮೇಲೆಯೇ ಸಿನಿಮಾ ಮಾಡಲು ನಿರ್ಧಾರ ಮಾಡಿದೆವು. ನಾನು, ವೀರೇಂದ್ರ ಮಲ್ಲಣ್ಣ ಮತ್ತು ಸಂತೋಷ್ ಮೂರು ಜನ ಈ ಘಟನೆಗೆ ಸಂಬಂಧಿಸಿದ ಮಾಹಿತ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದೇವೆ ಎಂದಿದ್ದಾರೆ.

ಸಮುದಾಯದ ಒಬ್ಬ ಹುಡುಗ ಹೋರಾಟ ಮಾಡಿದ ಕಥೆ ಈ ಸಿನಿಮಾದಲ್ಲಿದೆ. ದೇವರಾಜ್ ನಿರ್ಮಾಪಕರಾಗಿದ್ದು ಸತ್ಯ ಹೆಗ್ಡೆ ಸಹ ನಿರ್ಮಾಪಕರಾಗಿದ್ದಾರೆ. ಮಾರ್ಚ್ 3ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಎಂದು ಅವರು ತಿಳಿಸಿದ್ದಾರೆ.
ಹಂಸಲೇಖ ಅವರೂ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನದ ಹಿನ್ನೆಲೆ ಇಟ್ಟುಕೊಂಡು ಟೈಟಲ್ ಇಟ್ಟಿರೋದು ಭಾರತೀಯ ಚಿತ್ರರಂಗದಲ್ಲಿ ಇದೆ ಮೊದಲು. ಇತ್ತೀಚೆಗೆ ಸಂವಿಧಾನವನ್ನು ರಕ್ಷಿಸಲು ಎಲ್ಲರೂ ಮುಂದೆ ನಿಂತಿದ್ದಾರೆ. ಇದೇ ರೀತಿಯ ಇನ್ನಷ್ಟು ಉತ್ತಮ ಸಿನಿಮಾಗಳನ್ನು ಮಂಸೋರೆ ಮಾಡಲಿ ಎಂದು ನಿರ್ದೇಶಕರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರದಲ್ಲಿ ಯಾರ್ಯಾರಿದ್ದಾರೆ?
ಚಿತ್ರದಲ್ಲಿ ರಂಗಭೂಮಿ ಕಲಾವಿದ ಶೃಂಗ ಬಿ. ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ವಿಶ್ವಕರ್ಣ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವು ಬಿ. ಕೆ. ಕುಮಾರ್ ಛಾಯಾಗ್ರಹಣ ಮಾಡಿದ್ದು, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ.

ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ.
Manso re Next Movie to be Released in March Story based on True Incidents Happened in Coastal Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm