ಬ್ರೇಕಿಂಗ್ ನ್ಯೂಸ್
21-02-23 01:18 pm Source: news18 ಸಿನಿಮಾ
ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರೆಡ್ ಕಾರ್ಪೆಟ್ ಮೇಲೆ ವಿನಮ್ರವಾಗಿ ಪ್ರಶಸ್ತಿಯೊಂದಿಗೆ ಪೋಸ್ ನೀಡುತ್ತಿರುವಾಗ, ಕಪ್ಪು ಅಂಗಿ ಮತ್ತು ಬಿಳಿ ಪಂಚೆಯೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುತ್ತಿದ್ದಾರೆ ಎಂದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕಾಂತಾರ ನಟ ರಿಷಬ್ ಶೆಟ್ಟಿ ತಮ್ಮ ಗೆಲುವನ್ನು ಕನ್ನಡದ ನಟ ಪುನೀತ್ ರಾಜ್ಕುಮಾರ್ ಮತ್ತು ನಿರ್ದೇಶಕ ಎಸ್ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.



ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಒಟ್ಟಿಗೆ ಸೇರಿಕೊಂಡು ಹೆಚ್ಚು ಉತ್ತಮ ಚಿತ್ರಗಳನ್ನು ಮಾಡಬೇಕು ಎಂದು ರಿಷಬ್ ಅವರು ಹೇಳಿದ್ದಾರೆ. ಕಾಂತಾರದ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ ನನ್ನ ಜೀವನದ ಪಿಲ್ಲರ್ ನನ್ನ ಪತ್ನಿ ಪ್ರಗತಿ ಶೆಟ್ಟಿಗೆ ನಾನು ಸದಾ ಅಭಾರಿಯಾಗಿರುತ್ತೇನೆ. ನನ್ನ ಎಲ್ಲಾ ಕನಸುಗಳ ಜೊತೆ ಅವರು ಇರುತ್ತಾರೆ ಎಂದಿದ್ದಾರೆ.



ಯಾರು ನನ್ನ ಸಿನಿಮಾ ನೋಡಿ ಬೆಂಬಲಿಸಿದ್ದೀರೋ ಅವರೆಲ್ಲರಿಗೂ ನಾನು ತುಂಬು ಹೃದಯದಿಂದ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ. ರಿಷಬ್ ಶೆಟ್ಟಿ ಅವರು ಪಂಚೆ ಉಟ್ಟು ಪ್ರಶಸ್ತಿ ಸ್ವೀಕರಿಸಿದ್ದು ಜನರಿಗೆ ತುಂಬಾ ಇಷ್ಟ ಆಗಿದೆ. ಆ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇವೆ.
Actor Rishabh Shetty dedicates Dadasaheb Phalke award to Puneeth Rajkumar and sk Bhagavan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm