ಬ್ರೇಕಿಂಗ್ ನ್ಯೂಸ್
22-10-20 11:21 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.22 : ಸ್ಯಾಂಡಲ್ವುಡ್ ನಲ್ಲಿ ಟೈಟಲ್ ಮತ್ತು ಮೋಶನ್ ಪೋಸ್ಟರ್ ಮೂಲಕ ಗಮನ ಸೆಳೆದಿರುವ ಭೀಮಸೇನಾ ನಳಮಹಾರಾಜ ಸದ್ಯ ರಿಲೀಸ್ಗೆ ರೆಡಿಯಾಗಿದೆ.
ಭೀಮಸೇನ ನಳಮಹರಾಜ ಸಿನಿಮಾವು ಚಿತ್ರಮಂದಿರದ ಬದಲಾಗಿ ಒಟಿಟಿಯಲ್ಲಿ ಬಿಡುಗಡೆ ಆಗಲಿದ್ದು ಅಮೆಜಾನ್ ಪ್ರೈಂ ನಲ್ಲಿ ಅಕ್ಟೋಬರ್ 29 ರಂದು ಸಿನಿಮಾವು ವೀಕ್ಷಣೆಗೆ ದೊರಕಲಿದೆ. ರಿಲೀಸ್ಗೂ ಮುನ್ನ ಚಿತ್ರದ 2 ಡಿಫ್ರೆಂಟ್ ಟೀಸರ್ಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.
ಭೀಮಸೇನ ನಳಮಹರಾಜ ಸಿನಿಮಾವು ಕೌಟುಂಬಿಕ ಕತೆ ಹೊಂದಿದೆ ಎನ್ನಲಾಗುತ್ತಿದ್ದು, ತಂದೆ-ಮಗಳ ಬಾಂದವ್ಯದ ಕತೆಯನ್ನು ಸಿನಿಮಾ ಹೊಂದಿದೆ. ಸಿನಿಮಾದ ಹೆಸರು ಮತ್ತು ಪೋಸ್ಟರ್ನಿಂದ ಕತೆಯ ಪ್ರಧಾನ ಭಾಗ ಅಡುಗೆ ಮತ್ತು ಸ್ವಾದದ ಕುರಿತಾಗಿರುವುದು ಎಂದು ತಿಳಿದು ಬರುತ್ತದೆ.

ಇನ್ನು ಚಿತ್ರದ ಲೀಡ್ರೋಲ್ನಲ್ಲಿ ಅರ್ವಿಂದ್ ಅಯ್ಯರ್, ಆರೋಹಿ ನಾರಾಯಣನ್ ಮುಂತಾದವರು ನಟಿಸಿದ್ದು, ಅರ್ವಿಂದ್ ಡಿಫ್ರೆಂಟ್ ಶೇಡ್ಗಳಲ್ಲಿ ಮಿಂಚಿರೋದು ಟೀಸರ್ನಲ್ಲಿ ಗೊತ್ತಾಗುತ್ತಿದೆ.
ಸಿನಿಮಾವನ್ನು ಕಾರ್ತಿಕ್ ಸರಗೂರು ನಿರ್ದೇಶಿಸಿದ್ದಾರೆ, ಸಿನಿಮಾಕ್ಕೆ ಪುಷ್ಕರ್ ಮಲ್ಲಿಕಾರ್ಜುನಯ್ಯ, ನಟ ರಕ್ಷಿತ್ ಶೆಟ್ಟಿ ಮತ್ತು ಹೇಮಂತ್ ರಾವ್ ಅವರುಗಳು ಬಂಡವಾಳ ಹೂಡಿದ್ದಾರೆ.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm