ಬ್ರೇಕಿಂಗ್ ನ್ಯೂಸ್
22-10-20 11:40 am Headline Karnataka News Network ಸಿನಿಮಾ
ಬೆಂಗಳೂರು ಅಕ್ಟೋಬರ್.21 : ಡಾಲಿ ಧನಂಜಯ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ 'ರತ್ನನ್ ಪ್ರಪಂಚ' ಸಿನಿಮಾ ತಂಡದಿಂದ ಮಾಹಿತಿಯೊಂದು ಹೊರಬಿದ್ದಿದ್ದು, ಚಿತ್ರದಲ್ಲಿ ಹಿರಿಯ ನಟಿ ತಾರಾ ಅನುರಾಧಾ ಉತ್ತರ ಕರ್ನಾಟಕ ಮೂಲದ ಗಟ್ಟಿಗಿತ್ತಿ ಗೌಡತಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಕಾರ್ತಿಕ್ ಗೌಡ ಮತ್ತು ಯೋಗಿ.ಜಿ.ರಾಜ್ ನಿರ್ಮಾಣ ಮಾಡುತ್ತಿರುವ 'ರತ್ನನ್ ಪ್ರಪಂಚ' ಸಿನಿಮಾವನ್ನು 'ದಯವಿಟ್ಟು ಗಮನಿಸಿ' ಸಿನಿಮಾ ಖ್ಯಾತಿಯ ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅತೀ ವಿಶೇಷವಾದ ಪಾತ್ರದಲ್ಲಿ ತಾರಾ ಕಾಣಿಸಿಕೊಳ್ಳಲಿದ್ದಾರೆ. ಉತ್ತರ ಕರ್ನಾಟಕ ಮೂಲದ ಊರೊಂದರ ಗಟ್ಟಿಗಿತ್ತಿ ಗೌಡತಿಯಾಗಿ ಅವರನ್ನು ತೋರಿಸುತ್ತಿದ್ದಾರೆ ನಿರ್ದೇಶಕರು.

ತಾರಾ ಅವರೇ ಹೇಳುವ ಪ್ರಕಾರ, ಕಥೆಯ ಒಂದೆಳೆ ಹೇಳುತ್ತಿದ್ದಂತೆ ಅವರಿಗೆ ಇಷ್ಟವಾಯಿತಂತೆ. ನಾನು ಈ ರೀತಿಯ ಪಾತ್ರವನ್ನು ಇಲ್ಲಿಯವರೆಗೂ ಮಾಡಿಲ್ಲ.ನೆಗೆಟಿವ್ ಶೇಡ್ ಅಲ್ಲದ, ದೇವತೆಯಂತೆ ಬಿಂಬಿಸುವ ಪಾತ್ರ ಇದು. ಖಡಕ್ ಉತ್ತರ ಕರ್ನಾಟಕ ಭಾಷೆಯನ್ನು ಮಾತನಾಡುವ ಹೆಣ್ಣುಮಗಳಾಗಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮಹಿಳೆಯಾಗಿ ನನ್ನ ಪಾತ್ರ ಸಾಗಲಿದೆ ಎಂದು ಹೇಳಿದ್ದಾರೆ.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm