ಬ್ರೇಕಿಂಗ್ ನ್ಯೂಸ್
22-10-20 11:40 am Headline Karnataka News Network ಸಿನಿಮಾ
ಬೆಂಗಳೂರು ಅಕ್ಟೋಬರ್.21 : ಡಾಲಿ ಧನಂಜಯ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ 'ರತ್ನನ್ ಪ್ರಪಂಚ' ಸಿನಿಮಾ ತಂಡದಿಂದ ಮಾಹಿತಿಯೊಂದು ಹೊರಬಿದ್ದಿದ್ದು, ಚಿತ್ರದಲ್ಲಿ ಹಿರಿಯ ನಟಿ ತಾರಾ ಅನುರಾಧಾ ಉತ್ತರ ಕರ್ನಾಟಕ ಮೂಲದ ಗಟ್ಟಿಗಿತ್ತಿ ಗೌಡತಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಕಾರ್ತಿಕ್ ಗೌಡ ಮತ್ತು ಯೋಗಿ.ಜಿ.ರಾಜ್ ನಿರ್ಮಾಣ ಮಾಡುತ್ತಿರುವ 'ರತ್ನನ್ ಪ್ರಪಂಚ' ಸಿನಿಮಾವನ್ನು 'ದಯವಿಟ್ಟು ಗಮನಿಸಿ' ಸಿನಿಮಾ ಖ್ಯಾತಿಯ ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅತೀ ವಿಶೇಷವಾದ ಪಾತ್ರದಲ್ಲಿ ತಾರಾ ಕಾಣಿಸಿಕೊಳ್ಳಲಿದ್ದಾರೆ. ಉತ್ತರ ಕರ್ನಾಟಕ ಮೂಲದ ಊರೊಂದರ ಗಟ್ಟಿಗಿತ್ತಿ ಗೌಡತಿಯಾಗಿ ಅವರನ್ನು ತೋರಿಸುತ್ತಿದ್ದಾರೆ ನಿರ್ದೇಶಕರು.

ತಾರಾ ಅವರೇ ಹೇಳುವ ಪ್ರಕಾರ, ಕಥೆಯ ಒಂದೆಳೆ ಹೇಳುತ್ತಿದ್ದಂತೆ ಅವರಿಗೆ ಇಷ್ಟವಾಯಿತಂತೆ. ನಾನು ಈ ರೀತಿಯ ಪಾತ್ರವನ್ನು ಇಲ್ಲಿಯವರೆಗೂ ಮಾಡಿಲ್ಲ.ನೆಗೆಟಿವ್ ಶೇಡ್ ಅಲ್ಲದ, ದೇವತೆಯಂತೆ ಬಿಂಬಿಸುವ ಪಾತ್ರ ಇದು. ಖಡಕ್ ಉತ್ತರ ಕರ್ನಾಟಕ ಭಾಷೆಯನ್ನು ಮಾತನಾಡುವ ಹೆಣ್ಣುಮಗಳಾಗಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮಹಿಳೆಯಾಗಿ ನನ್ನ ಪಾತ್ರ ಸಾಗಲಿದೆ ಎಂದು ಹೇಳಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm