ಬ್ರೇಕಿಂಗ್ ನ್ಯೂಸ್
24-02-23 02:15 pm Source: news18 ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ರಾಜಕೀಯ ಚಟುವಟಿಗಳು ಗರಿಗೆದರಿದೆ. ಇತ್ತೀಚೆಗೆ ಅಭ್ಯರ್ಥಿಗಳಿಗಾಗಿ ಪರೀಕ್ಷೆಯನ್ನು ಮಾಡಿದ್ದಾರೆ. ಇದೀಗ ಮತ್ತೊಂದು ಶುಭಸುದ್ದಿ ಶೇರ್ ಮಾಡಿದ್ದಾರೆ ನಟ. ಉಪ್ಪಿ ಪಾಲಿಟಿಕ್ಸ್ ಗ್ರೌಂಡ್ಗೆ ಬಂದು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡಿ ಯುವಕರ ಮಧ್ಯೆ ಸಂಚಲನ ಮೂಡಿಸಿದ್ದಾರೆ.
ಈ ಪಕ್ಷದಿಂದ ಪಂಚಾಯತಿ ಚುನಾವಣೆ ಎದುರಿಸಿದ್ದರು. ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ ಅಧಿಕೃತವಾಗಿ ಈ ಪಾರ್ಟಿಗೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ಚಿಹ್ನೆಯನ್ನಾಗಿ ಕೇಂದ್ರ ಚುನಾವಣೆ ಆಯೋಗ ನೀಡಿದೆ. ಅಂತೂ ಉಪ್ಪಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತಿದೆ.


ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ನಟ ಬರೆದಿದ್ದಾರೆ. ನಟ ಇದರ ಫೋಟೋ ಕೂಡಾ ಶೇರ್ ಮಾಡಿದ್ದು ಅದರಲ್ಲಿ ಆಟೋ ರಿಕ್ಷಾ (ಆಂಧ್ರಪ್ರದೇಶ ಹಾಗೂ ತೆಲಂಗಾಣವನ್ನು ಹೊರತುಪಡಿಸಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ) ಎಂದು ಬರೆಯಲಾಗಿದೆ.


ನಟ ಈ ಸುದ್ದಿಯನ್ನು ಶೇರ್ ಮಾಡ್ತಿದ್ದಂತೆ ಅಭಿಮಾನಿಗಳು ಹಾಗೂ ಫಾಲೋವರ್ಸ್ನಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಫೊಟೋ ನೋಡಿದ ಜನರು ಅದನ್ನು ಮೆಚ್ಚಿ ಕಮೆಂಟ್ ಮಾಡಿದ್ದಾರೆ.
Sandalwood Real star Upendra Uttama Prajaakeeya party gets Autorickshaw Symbol.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am