ಬ್ರೇಕಿಂಗ್ ನ್ಯೂಸ್
24-02-23 02:15 pm Source: news18 ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ರಾಜಕೀಯ ಚಟುವಟಿಗಳು ಗರಿಗೆದರಿದೆ. ಇತ್ತೀಚೆಗೆ ಅಭ್ಯರ್ಥಿಗಳಿಗಾಗಿ ಪರೀಕ್ಷೆಯನ್ನು ಮಾಡಿದ್ದಾರೆ. ಇದೀಗ ಮತ್ತೊಂದು ಶುಭಸುದ್ದಿ ಶೇರ್ ಮಾಡಿದ್ದಾರೆ ನಟ. ಉಪ್ಪಿ ಪಾಲಿಟಿಕ್ಸ್ ಗ್ರೌಂಡ್ಗೆ ಬಂದು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡಿ ಯುವಕರ ಮಧ್ಯೆ ಸಂಚಲನ ಮೂಡಿಸಿದ್ದಾರೆ.
ಈ ಪಕ್ಷದಿಂದ ಪಂಚಾಯತಿ ಚುನಾವಣೆ ಎದುರಿಸಿದ್ದರು. ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ ಅಧಿಕೃತವಾಗಿ ಈ ಪಾರ್ಟಿಗೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ಚಿಹ್ನೆಯನ್ನಾಗಿ ಕೇಂದ್ರ ಚುನಾವಣೆ ಆಯೋಗ ನೀಡಿದೆ. ಅಂತೂ ಉಪ್ಪಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತಿದೆ.


ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ನಟ ಬರೆದಿದ್ದಾರೆ. ನಟ ಇದರ ಫೋಟೋ ಕೂಡಾ ಶೇರ್ ಮಾಡಿದ್ದು ಅದರಲ್ಲಿ ಆಟೋ ರಿಕ್ಷಾ (ಆಂಧ್ರಪ್ರದೇಶ ಹಾಗೂ ತೆಲಂಗಾಣವನ್ನು ಹೊರತುಪಡಿಸಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ) ಎಂದು ಬರೆಯಲಾಗಿದೆ.


ನಟ ಈ ಸುದ್ದಿಯನ್ನು ಶೇರ್ ಮಾಡ್ತಿದ್ದಂತೆ ಅಭಿಮಾನಿಗಳು ಹಾಗೂ ಫಾಲೋವರ್ಸ್ನಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಫೊಟೋ ನೋಡಿದ ಜನರು ಅದನ್ನು ಮೆಚ್ಚಿ ಕಮೆಂಟ್ ಮಾಡಿದ್ದಾರೆ.
Sandalwood Real star Upendra Uttama Prajaakeeya party gets Autorickshaw Symbol.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm