ಬ್ರೇಕಿಂಗ್ ನ್ಯೂಸ್
25-02-23 01:30 pm Source: news18 ಸಿನಿಮಾ
RRR ಸಿನಿಮಾದ ಕ್ರೇಜ್ ಸ್ವಲ್ಪವೂ ಕಮ್ಮಿ ಆಗಿಲ್ಲ. ಸೂಪರ್ ಹಿಟ್ ಟ್ರ್ಯಾಕ್ Naatu Naatu ಆಲ್ ಟೈಂ ಹಿಟ್ ಆಗಿದೆ. ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಂದ ಮೆಚ್ಚುಗೆ ಪಡೆದ MM ಕೀರವಾಣಿಯವರ ಹಾಡು ರಾಜ್ಯ, ದೇಶದ ಗಡಿಯನ್ನು ಮೀರಿ ಹವಾ ಸೃಷ್ಟಿಸಿದೆ. ಈ ಹಾಡು ಭಾರತದಲ್ಲಿ ಮಾತ್ರವಲ್ಲದೆ ಗಡಿಯಾಚೆಗೂ ಹಿಟ್ ಆಗಿದೆ. ಹಾಡೊಂದೇ ಅಲ್ಲ ಸಿನಿಮಾ ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡು ಸದ್ದು ಮಾಡುತ್ತಿದೆ. RRR ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ ಫಿಲ್ಮ್ ಅವಾರ್ಡ್ಸ್ನಲ್ಲಿ 4 ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ಸಿನಿಮಾ ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ, ಅತ್ಯುತ್ತಮ ಸಾಹಸ ಚಲನಚಿತ್ರ, ನಾಟು ನಾಟು ಮತ್ತು ಅತ್ಯುತ್ತಮ ಸ್ಟಂಟ್ಗಳಿಗಾಗಿ ಅತ್ಯುತ್ತಮ ಒರಿಜಿನಲ್ ಸಾಂಗ್ ಅವಾರ್ಡ್ ಪಡೆದುಕೊಂಡಿದೆ.ಎಸ್ ಎಸ್ ರಾಜಮೌಳಿ ಅವರು ಟ್ರೋಫಿಯನ್ನು ಸ್ವೀಕರಿಸುತ್ತಿದ್ದಂತೆ ಭಾಷಣವನ್ನು ಮಾಡಿ ಭಾವುಕರಾದರು. ಅವರು ಪ್ರಶಸ್ತಿಯನ್ನು ಭಾರತಕ್ಕೆ ಅರ್ಪಿಸಿದ್ದಾರೆ. ‘ಮೇರಾ ಭಾರತ್ ಮಹಾನ್’ ಎಂದು ಹೇಳಿದರು.



RRR ಮುಡಿಗೆ ಮತ್ತೊಂದು ಮಹೋನ್ನತ ಪ್ರಶಸ್ತಿ ಲಭಿಸಿದ್ದು ಮಗದೊಂದು ಹಾಲಿವುಡ್ ಪ್ರಶಸ್ತಿ ಪಡೆದುಕೊಂಡಿದೆ. ಗೋಲ್ಡನ್ ಗ್ಲೋಬ್, ಬೆಸ್ಟ್ ಕ್ರಿಟಿಕ್ ಚಾಯ್ಸ್ ನ ನಂತ್ರ ಮತ್ತೊಂದು ಪ್ರಶಸ್ತಿ ಸಿಕ್ಕಿದೆ. ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ಸ್ ಕ್ರಿಯೆಟೀವ್ ಆರ್ಟ್ಸ್ ಅವಾರ್ಡ್ಸ್ ಮುಡಿಗೇರಿಸಿಕೊಂಡಿದೆ. ಬೆಸ್ಟ್ ಸ್ಟಂಟ್ಸ್, ಬೆಸ್ಟ್ ಆ್ಯಕ್ಷನ್ ಫಿಲ್ಮ್, ಬೆಸ್ಟ್ ಒರಿಜಿನಲ್ ಸಾಂಗ್, ಬೆಸ್ಟ್ ಇಂಟರ್ ನ್ಯಾಷನಲ್ ಫಿಲ್ಮ್ ಸೇರಿ ನಾಲ್ಕು ಕ್ಯಾಟಗರಿಯಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ ತ್ರಿಬಲ್ ಆರ್.




ಯುದ್ಧ ನಡೆದ ಕೇವಲ ಮೂರು ತಿಂಗಳ ಮೊದಲು ಉಕ್ರೇನ್ನಲ್ಲಿ ನಾಟು ನಾಟು ಹಾಡು ಶೂಟ್ ಮಾಡಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ 15 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿತ್ತು.
HCA films Awards 2023 RRR makes India proud again SS Rajaouli film Registers 4 wins.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm