ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.




ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm