ಬ್ರೇಕಿಂಗ್ ನ್ಯೂಸ್
02-03-23 02:03 pm Source: news18 ಸಿನಿಮಾ
ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು. ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ.




ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ.
some people attacked on family who came to watch pathaan.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am