ಬ್ರೇಕಿಂಗ್ ನ್ಯೂಸ್
03-03-23 02:07 pm Source: news18 ಸಿನಿಮಾ
ನಟ ಉಪೇಂದ್ರ ಅವರ ಕಬ್ಜ ಸಿನಿಮಾ ಮಾರ್ಚ್ 17ರಂದು ತೆರೆಗಪ್ಪಳಿಸಲಿದೆ. ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಇದೀಗ ಸಿನಿಮಾ ಕುರಿತು ದೊಡ್ಡ ಸುದ್ದಿ ರಿವೀಲ್ ಆಗಿದೆ. ಸ್ಯಾಂಡಲ್ವುಡ್ನ ಮೂರು ಸೂಪರ್ ಸ್ಟಾರ್ಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಯಾರು, ಅವರ ಪಾತ್ರವೇನು ಅನ್ನೋ ಬಗ್ಗೆ ಕುತೂಹಲ ಹೆಚ್ಚಾಗಿದೆ. ಅಷ್ಟೇ ಥ್ರಿಲ್ ಶುರುವಾಗಿದೆ.
ಉಪೇಂದ್ರ ಜೊತೆ ಅಭಿನಯ ಚ್ರವರ್ತಿ ಕಿಚ್ಚ ಸುದೀಪ್ ಸ್ಕ್ರೀನ್ ಶೇರ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಅವರ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ. ಸೆಂಚುರಿ ಸ್ಟಾರ್ ಶಿವಣ್ಣ ಕಬ್ಜದಲ್ಲಿರೋದು ಈಗ ಪಕ್ಕಾ ಆಗಿದೆ. ಶಿವರಾಜ್ ಕುಮಾರ್ ಕೋವಿ ಹಿಡಿದು ಪೋಸ್ ಕೊಟ್ಟಿರೋ ಪೋಸ್ಟರ್ ರಿವೀಲ್ ಆಗಿದ್ದು ಅವರ ಅಭಿಮಾನಿಗಳಂತೂ ಥ್ರಿಲ್ ಆಗಿದ್ದಾರೆ.



ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ಇಂದು ಚಿತ್ರತಂಡ ಉತ್ತರ ಕೊಟ್ಟಿದೆ. ಫೆಬ್ರವರಿ 3ರಂದು ಬೆಳಗ್ಗೆ 10 ಘಂಟೆಗೆ ಕಬ್ಜ ನಯಾ ಪೋಸ್ಟರ್ ರಿವೀಲ್ ಆಗಿದೆ. ದೊಡ್ಮನೆ ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿರೋ ದೊಡ್ಡ ಸುದ್ದಿ ಈಗ ವೈರಲ್ ಆಗಿದ್ದು ಕಬ್ಜ ಸಿನಿಮಾ ಕುರಿತು ಕುತೂಹಲ ಸಿಕ್ಕಾಪಟ್ಟೆ ಹೆಚ್ಚಾಗಿದೆ.


ಉಪೇಂದ್ರ, ಸುದೀಪ್ ಮಾತ್ರವಲ್ಲ ಶಿವಣ್ಣ ಕೂಡಾ ಕಬ್ಜದಲ್ಲಿ ಕೋವಿ ಹಿಡಿದು ಕಮಾಲ್ ಮಾಡಿದ್ದಾರೆ. ಮೂರು ಸ್ಟಾರ್ ಗಳನ್ನ ಒಂದೇ ಸಿನಿಮಾದಲ್ಲಿ ಸೇರಿಸಿರೋ ನಿರ್ದೇಶಕ ಆರ್ ಚಂದ್ರು ಮ್ಯಾಜಿಕ್ ತೋರಿಸಲು ರೆಡಿಯಾಗಿದ್ದಾರೆ.
Shivarajkumar Sudeep Upendra three sandalwood stars in Kabzaa movie.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am