ಬ್ರೇಕಿಂಗ್ ನ್ಯೂಸ್
03-03-23 02:07 pm Source: news18 ಸಿನಿಮಾ
ನಟ ಉಪೇಂದ್ರ ಅವರ ಕಬ್ಜ ಸಿನಿಮಾ ಮಾರ್ಚ್ 17ರಂದು ತೆರೆಗಪ್ಪಳಿಸಲಿದೆ. ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಇದೀಗ ಸಿನಿಮಾ ಕುರಿತು ದೊಡ್ಡ ಸುದ್ದಿ ರಿವೀಲ್ ಆಗಿದೆ. ಸ್ಯಾಂಡಲ್ವುಡ್ನ ಮೂರು ಸೂಪರ್ ಸ್ಟಾರ್ಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದು ಯಾರು, ಅವರ ಪಾತ್ರವೇನು ಅನ್ನೋ ಬಗ್ಗೆ ಕುತೂಹಲ ಹೆಚ್ಚಾಗಿದೆ. ಅಷ್ಟೇ ಥ್ರಿಲ್ ಶುರುವಾಗಿದೆ.
ಉಪೇಂದ್ರ ಜೊತೆ ಅಭಿನಯ ಚ್ರವರ್ತಿ ಕಿಚ್ಚ ಸುದೀಪ್ ಸ್ಕ್ರೀನ್ ಶೇರ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಅವರ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ. ಸೆಂಚುರಿ ಸ್ಟಾರ್ ಶಿವಣ್ಣ ಕಬ್ಜದಲ್ಲಿರೋದು ಈಗ ಪಕ್ಕಾ ಆಗಿದೆ. ಶಿವರಾಜ್ ಕುಮಾರ್ ಕೋವಿ ಹಿಡಿದು ಪೋಸ್ ಕೊಟ್ಟಿರೋ ಪೋಸ್ಟರ್ ರಿವೀಲ್ ಆಗಿದ್ದು ಅವರ ಅಭಿಮಾನಿಗಳಂತೂ ಥ್ರಿಲ್ ಆಗಿದ್ದಾರೆ.



ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ಇಂದು ಚಿತ್ರತಂಡ ಉತ್ತರ ಕೊಟ್ಟಿದೆ. ಫೆಬ್ರವರಿ 3ರಂದು ಬೆಳಗ್ಗೆ 10 ಘಂಟೆಗೆ ಕಬ್ಜ ನಯಾ ಪೋಸ್ಟರ್ ರಿವೀಲ್ ಆಗಿದೆ. ದೊಡ್ಮನೆ ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿರೋ ದೊಡ್ಡ ಸುದ್ದಿ ಈಗ ವೈರಲ್ ಆಗಿದ್ದು ಕಬ್ಜ ಸಿನಿಮಾ ಕುರಿತು ಕುತೂಹಲ ಸಿಕ್ಕಾಪಟ್ಟೆ ಹೆಚ್ಚಾಗಿದೆ.


ಉಪೇಂದ್ರ, ಸುದೀಪ್ ಮಾತ್ರವಲ್ಲ ಶಿವಣ್ಣ ಕೂಡಾ ಕಬ್ಜದಲ್ಲಿ ಕೋವಿ ಹಿಡಿದು ಕಮಾಲ್ ಮಾಡಿದ್ದಾರೆ. ಮೂರು ಸ್ಟಾರ್ ಗಳನ್ನ ಒಂದೇ ಸಿನಿಮಾದಲ್ಲಿ ಸೇರಿಸಿರೋ ನಿರ್ದೇಶಕ ಆರ್ ಚಂದ್ರು ಮ್ಯಾಜಿಕ್ ತೋರಿಸಲು ರೆಡಿಯಾಗಿದ್ದಾರೆ.
Shivarajkumar Sudeep Upendra three sandalwood stars in Kabzaa movie.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm