ಬ್ರೇಕಿಂಗ್ ನ್ಯೂಸ್
23-10-20 11:11 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .23 : ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಮೇಲೆ ಇನ್ನಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅಭಿಮಾನಿಗಳು. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಡಬ್ಬಿಂಗ್ ಮುಗಿಸುವ ಹಂತದಲ್ಲಿದೆ.
ಇದೀಗ ರಾಬರ್ಟ್ ಸಿನಿಮಾದ ಬಹುಮುಖ್ಯ ಪಾತ್ರ ಜಗಪತಿ ಬಾಬು ಅವರು ಸಿನಿಮಾದ ತಮ್ಮ ಪಾತ್ರಕ್ಕೆ ದನಿ ನೀಡಿದ್ದಾರೆ. ಜಗಪತಿ ಬಾಬು ಡಬ್ಬಿಂಗ್ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಜಗಪತಿ ಬಾಬು ಅವರೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ನಿರ್ದೇಶಕ ತರುಣ್ ಸುಧೀರ್, 'ಜಗಪತಿ ಬಾಬು ಅವರು ಇದೇ ಮೊದಲ ಬಾರಿಗೆ 'ರಾಬರ್ಟ್' ಸಿನಿಮಾಕ್ಕಾಗಿ ಕನ್ನಡದಲ್ಲಿ ಡಬ್ ಮಾಡಿದ್ದಾರೆ. ನಮ್ಮ ಸಿನಿಮಾಗೆ ಮತ್ತೊಂದು ಗರಿ ಸೇರಿದೆ. ಈ ಅನುಭವಿ ನಟರೊಂದಿಗೆ ಕೆಲಸ ಮಾಡುವುದು ನನಗೆ ಗೌರವ ಮತ್ತು ಹೆಮ್ಮೆ ಆಗಿದೆ. ನಮ್ಮ ಸಿನಿಮಾ ಈಗ ಮತ್ತೊಂದು ಹಂತ ತಲುಪಿದೆ. ಧನ್ಯವಾದಗಳು ಸರ್...' ಎಂದು ಬರೆದುಕೊಂಡಿದ್ದಾರೆ.
ಚಿತ್ರಮಂದಿರಗಳು ಪುನಃ ಪ್ರಾರಂಭವಾಗಿವೆಯಾದರೂ ರಾಬರ್ಟ್ ಸಿನಿಮಾವನ್ನು ತಡವಾಗಿಯೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಈಗ ವಿಧಿಸಿರುವ 50% ಪ್ರೇಕ್ಷಕರಿಗೆ ಮಾತ್ರ ಅವಕಾಶದ ನಿಯಮ ತೆಗೆದ ನಂತರವೇ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm