ಬ್ರೇಕಿಂಗ್ ನ್ಯೂಸ್
23-10-20 11:11 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .23 : ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಮೇಲೆ ಇನ್ನಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅಭಿಮಾನಿಗಳು. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಡಬ್ಬಿಂಗ್ ಮುಗಿಸುವ ಹಂತದಲ್ಲಿದೆ.
ಇದೀಗ ರಾಬರ್ಟ್ ಸಿನಿಮಾದ ಬಹುಮುಖ್ಯ ಪಾತ್ರ ಜಗಪತಿ ಬಾಬು ಅವರು ಸಿನಿಮಾದ ತಮ್ಮ ಪಾತ್ರಕ್ಕೆ ದನಿ ನೀಡಿದ್ದಾರೆ. ಜಗಪತಿ ಬಾಬು ಡಬ್ಬಿಂಗ್ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಜಗಪತಿ ಬಾಬು ಅವರೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ನಿರ್ದೇಶಕ ತರುಣ್ ಸುಧೀರ್, 'ಜಗಪತಿ ಬಾಬು ಅವರು ಇದೇ ಮೊದಲ ಬಾರಿಗೆ 'ರಾಬರ್ಟ್' ಸಿನಿಮಾಕ್ಕಾಗಿ ಕನ್ನಡದಲ್ಲಿ ಡಬ್ ಮಾಡಿದ್ದಾರೆ. ನಮ್ಮ ಸಿನಿಮಾಗೆ ಮತ್ತೊಂದು ಗರಿ ಸೇರಿದೆ. ಈ ಅನುಭವಿ ನಟರೊಂದಿಗೆ ಕೆಲಸ ಮಾಡುವುದು ನನಗೆ ಗೌರವ ಮತ್ತು ಹೆಮ್ಮೆ ಆಗಿದೆ. ನಮ್ಮ ಸಿನಿಮಾ ಈಗ ಮತ್ತೊಂದು ಹಂತ ತಲುಪಿದೆ. ಧನ್ಯವಾದಗಳು ಸರ್...' ಎಂದು ಬರೆದುಕೊಂಡಿದ್ದಾರೆ.
ಚಿತ್ರಮಂದಿರಗಳು ಪುನಃ ಪ್ರಾರಂಭವಾಗಿವೆಯಾದರೂ ರಾಬರ್ಟ್ ಸಿನಿಮಾವನ್ನು ತಡವಾಗಿಯೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಈಗ ವಿಧಿಸಿರುವ 50% ಪ್ರೇಕ್ಷಕರಿಗೆ ಮಾತ್ರ ಅವಕಾಶದ ನಿಯಮ ತೆಗೆದ ನಂತರವೇ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm