ಬ್ರೇಕಿಂಗ್ ನ್ಯೂಸ್
23-10-20 11:11 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .23 : ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಮೇಲೆ ಇನ್ನಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅಭಿಮಾನಿಗಳು. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಡಬ್ಬಿಂಗ್ ಮುಗಿಸುವ ಹಂತದಲ್ಲಿದೆ.
ಇದೀಗ ರಾಬರ್ಟ್ ಸಿನಿಮಾದ ಬಹುಮುಖ್ಯ ಪಾತ್ರ ಜಗಪತಿ ಬಾಬು ಅವರು ಸಿನಿಮಾದ ತಮ್ಮ ಪಾತ್ರಕ್ಕೆ ದನಿ ನೀಡಿದ್ದಾರೆ. ಜಗಪತಿ ಬಾಬು ಡಬ್ಬಿಂಗ್ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಜಗಪತಿ ಬಾಬು ಅವರೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ನಿರ್ದೇಶಕ ತರುಣ್ ಸುಧೀರ್, 'ಜಗಪತಿ ಬಾಬು ಅವರು ಇದೇ ಮೊದಲ ಬಾರಿಗೆ 'ರಾಬರ್ಟ್' ಸಿನಿಮಾಕ್ಕಾಗಿ ಕನ್ನಡದಲ್ಲಿ ಡಬ್ ಮಾಡಿದ್ದಾರೆ. ನಮ್ಮ ಸಿನಿಮಾಗೆ ಮತ್ತೊಂದು ಗರಿ ಸೇರಿದೆ. ಈ ಅನುಭವಿ ನಟರೊಂದಿಗೆ ಕೆಲಸ ಮಾಡುವುದು ನನಗೆ ಗೌರವ ಮತ್ತು ಹೆಮ್ಮೆ ಆಗಿದೆ. ನಮ್ಮ ಸಿನಿಮಾ ಈಗ ಮತ್ತೊಂದು ಹಂತ ತಲುಪಿದೆ. ಧನ್ಯವಾದಗಳು ಸರ್...' ಎಂದು ಬರೆದುಕೊಂಡಿದ್ದಾರೆ.
ಚಿತ್ರಮಂದಿರಗಳು ಪುನಃ ಪ್ರಾರಂಭವಾಗಿವೆಯಾದರೂ ರಾಬರ್ಟ್ ಸಿನಿಮಾವನ್ನು ತಡವಾಗಿಯೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಈಗ ವಿಧಿಸಿರುವ 50% ಪ್ರೇಕ್ಷಕರಿಗೆ ಮಾತ್ರ ಅವಕಾಶದ ನಿಯಮ ತೆಗೆದ ನಂತರವೇ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm