ಬ್ರೇಕಿಂಗ್ ನ್ಯೂಸ್
23-10-20 11:11 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .23 : ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಮೇಲೆ ಇನ್ನಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅಭಿಮಾನಿಗಳು. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಡಬ್ಬಿಂಗ್ ಮುಗಿಸುವ ಹಂತದಲ್ಲಿದೆ.
ಇದೀಗ ರಾಬರ್ಟ್ ಸಿನಿಮಾದ ಬಹುಮುಖ್ಯ ಪಾತ್ರ ಜಗಪತಿ ಬಾಬು ಅವರು ಸಿನಿಮಾದ ತಮ್ಮ ಪಾತ್ರಕ್ಕೆ ದನಿ ನೀಡಿದ್ದಾರೆ. ಜಗಪತಿ ಬಾಬು ಡಬ್ಬಿಂಗ್ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಜಗಪತಿ ಬಾಬು ಅವರೊಂದಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ನಿರ್ದೇಶಕ ತರುಣ್ ಸುಧೀರ್, 'ಜಗಪತಿ ಬಾಬು ಅವರು ಇದೇ ಮೊದಲ ಬಾರಿಗೆ 'ರಾಬರ್ಟ್' ಸಿನಿಮಾಕ್ಕಾಗಿ ಕನ್ನಡದಲ್ಲಿ ಡಬ್ ಮಾಡಿದ್ದಾರೆ. ನಮ್ಮ ಸಿನಿಮಾಗೆ ಮತ್ತೊಂದು ಗರಿ ಸೇರಿದೆ. ಈ ಅನುಭವಿ ನಟರೊಂದಿಗೆ ಕೆಲಸ ಮಾಡುವುದು ನನಗೆ ಗೌರವ ಮತ್ತು ಹೆಮ್ಮೆ ಆಗಿದೆ. ನಮ್ಮ ಸಿನಿಮಾ ಈಗ ಮತ್ತೊಂದು ಹಂತ ತಲುಪಿದೆ. ಧನ್ಯವಾದಗಳು ಸರ್...' ಎಂದು ಬರೆದುಕೊಂಡಿದ್ದಾರೆ.
ಚಿತ್ರಮಂದಿರಗಳು ಪುನಃ ಪ್ರಾರಂಭವಾಗಿವೆಯಾದರೂ ರಾಬರ್ಟ್ ಸಿನಿಮಾವನ್ನು ತಡವಾಗಿಯೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಈಗ ವಿಧಿಸಿರುವ 50% ಪ್ರೇಕ್ಷಕರಿಗೆ ಮಾತ್ರ ಅವಕಾಶದ ನಿಯಮ ತೆಗೆದ ನಂತರವೇ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm