ಬ್ರೇಕಿಂಗ್ ನ್ಯೂಸ್
08-03-23 03:04 pm Source: news18 ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಂದಿನ ಸಿನಿಮಾ ಯಾವುದು? ಈ ಒಂದು ಪ್ರಶ್ನೆ ಕನ್ನಡ ಸಿನಿಪ್ರೇಮಿಗಳು ಮತ್ತು ಸುದೀಪ್ ಅಭಿಮಾನಿಗಳಲ್ಲೂ ಮೂಡಿದೆ. ಇದಕ್ಕೆ ಸೂಕ್ತ ಉತ್ತರ ಇನ್ನು ಸಿಕ್ಕಿಲ್ಲ. ಆದರೆ ಈಗ ಹರಿದಾಡ್ತಿರೊ ಒಂದು ಸುದ್ದಿ ಭಾರಿ ವೈರಲ್ ಆಗುತ್ತಿದೆ. ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಒಟ್ಟಿಗೆ ಬಿಲ್ ರಂಗಾ ಬಾದಷಾ ಚಿತ್ರ ಮಾಡ್ತಾರೆ ಅನ್ನುವ ಸುದ್ದಿ ಇದ್ದೇ ಇದೆ. ಅದೇ ಚಿತ್ರದ ಕೆಲಸದಲ್ಲಿಯೇ ಅನೂಪ್ ಭಂಡಾರಿ ಈಗ ಬ್ಯುಸಿ ಇದ್ದಾರೆ ಅನ್ನುವ ಸುದ್ದಿ ಕೂಡ ವೈರಲ್ ಆಗುತ್ತಿದೆ.
ಅನೂಪ್ ಭಂಡಾರಿ ಹಾಗೂ ಸುದೀಪ್ ಜೋಡಿಯ ಈ ಚಿತ್ರ 100 ಕೋಟಿ ಬಜೆಟ್ನ ಸಿನಿಮಾ ಅಂತಲೇ ಹೇಳಲಾಗುತ್ತಿದೆ. ಈ ಒಂದು ಅದ್ಭುತ ಕಥೆಯ ಚಿತ್ರ ಕಿಚ್ಚನ ಪ್ರೋಡಕ್ಷನ್ ಹೌಸ್ನಲ್ಲಿಯೇ ರೆಡಿ ಆಗುತ್ತದೆ ಅನ್ನುವ ಇನ್ನೂ ಒಂದು ಮಾಹಿತಿ ಕೂಡ ಇದೆ. ವಿಕ್ರಾಂತ್ ರೋಣ ಚಿತ್ರದ ಡೈರೆಕ್ಟರ್ ಅನೂಪ್ ಭಂಡಾರಿ ಈಗಾಗಲೇ ಕಿಚ್ಚನಿಗಾಗಿಯೇ ಕಥೆ ಮಾಡಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ಮುಂಚೇ ಈ ಚಿತ್ರಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ. ಆ ಕೆಲಸದಲ್ಲಿಯೇ ಇದ್ದೇನೆ ಎಂದು ನ್ಯೂಸ್-18 ಕನ್ನಡ ಡಿಜಿಟಲ್ಗೂ ಹೇಳಿಕೊಂಡಿದ್ದಾರೆ.


ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಒಟ್ಟಿಗೆ ಬಿಲ್ ರಂಗಾ ಬಾದಷಾ ಚಿತ್ರ ಮಾಡ್ತಾರೆ ಅನ್ನುವ ಸುದ್ದಿ ಇದ್ದೇ ಇದೆ. ಅದೇ ಚಿತ್ರದ ಕೆಲಸದಲ್ಲಿಯೇ ಅನೂಪ್ ಭಂಡಾರಿ ಈಗ ಬ್ಯುಸಿ ಇದ್ದಾರೆ ಅನ್ನುವ ಸುದ್ದಿ ಕೂಡ ವೈರಲ್ ಆಗುತ್ತಿದೆ. ಕಿಚ್ಚ ಸುದೀಪ್ಗಾಗಿಯೇ ರನ್ನ ಚಿತ್ರದ ಡೈರೆಕ್ಟರ್ ನಂದ್ ಕಿಶೋರ್ ಅವರೂ ಕಥೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ಮತ್ತೊಂದು ಒಳ್ಳೆ ಸಿನಿಮಾ ಕೊಡೋ ಹುಮ್ಮಸ್ಸಿನಲ್ಲಿ ನಂದ್ ಕಿಶೋರ್ ಅವರು ಕಥೆ ಮಾಡ್ತಿದ್ದಾರೆ. ನಂದ್ ಕಿಶೋರ್ ಹೇಳಿದ ಒನ್ ಲೈನ್ ಸ್ಟೋರಿಯನ್ನ ಕೂಡ ಕಿಚ್ಚ ಈಗಾಗಲೇ ಕೇಳಿದ್ದು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದಾರೆ.




ಕಿಚ್ಚ ಸುದೀಪ್ ಮುಂದಿನ ಚಿತ್ರ ಯಾವುದು ಅನ್ನುವುದಕ್ಕೆ ಇನ್ನೂ ಸ್ಪಷ್ಟವಾದ ಉತ್ತರ ಸಿಕ್ಕಿಲ್ಲ. ತಮಿಳು ನಿರ್ದೇಶಕ ವೆಂಕಟ್ ಪ್ರಭು ಅವರ ಚಿತ್ರವನ್ನ ಕಿಚ್ಚ ಮಾಡ್ತಾರಾ? ಅನ್ನುವ ಕುತೂಹಲ ಇದೆ. ಇಲ್ಲವೇ ಕಬಾಲಿ ಚಿತ್ರದ ಡೈರೆಕ್ಟರ್ ಕಲೈಪುಲಿ ಎಸ್.ತನು ನಿರ್ದೇಶನದ ಚಿತ್ರವೇ ಮೊದಲು ಆರಂಭವಾಗುತ್ತದಯೇ ಅನ್ನೋದು ಕೂಡ ಈಗೀನ ಇನ್ನೂ ಒಂದು ಕುತೂಹಲವಾಗಿದೆ.
kichcha sudeepa new movie latest viral news.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm