ಬ್ರೇಕಿಂಗ್ ನ್ಯೂಸ್
08-03-23 03:04 pm Source: news18 ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಂದಿನ ಸಿನಿಮಾ ಯಾವುದು? ಈ ಒಂದು ಪ್ರಶ್ನೆ ಕನ್ನಡ ಸಿನಿಪ್ರೇಮಿಗಳು ಮತ್ತು ಸುದೀಪ್ ಅಭಿಮಾನಿಗಳಲ್ಲೂ ಮೂಡಿದೆ. ಇದಕ್ಕೆ ಸೂಕ್ತ ಉತ್ತರ ಇನ್ನು ಸಿಕ್ಕಿಲ್ಲ. ಆದರೆ ಈಗ ಹರಿದಾಡ್ತಿರೊ ಒಂದು ಸುದ್ದಿ ಭಾರಿ ವೈರಲ್ ಆಗುತ್ತಿದೆ. ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಒಟ್ಟಿಗೆ ಬಿಲ್ ರಂಗಾ ಬಾದಷಾ ಚಿತ್ರ ಮಾಡ್ತಾರೆ ಅನ್ನುವ ಸುದ್ದಿ ಇದ್ದೇ ಇದೆ. ಅದೇ ಚಿತ್ರದ ಕೆಲಸದಲ್ಲಿಯೇ ಅನೂಪ್ ಭಂಡಾರಿ ಈಗ ಬ್ಯುಸಿ ಇದ್ದಾರೆ ಅನ್ನುವ ಸುದ್ದಿ ಕೂಡ ವೈರಲ್ ಆಗುತ್ತಿದೆ.
ಅನೂಪ್ ಭಂಡಾರಿ ಹಾಗೂ ಸುದೀಪ್ ಜೋಡಿಯ ಈ ಚಿತ್ರ 100 ಕೋಟಿ ಬಜೆಟ್ನ ಸಿನಿಮಾ ಅಂತಲೇ ಹೇಳಲಾಗುತ್ತಿದೆ. ಈ ಒಂದು ಅದ್ಭುತ ಕಥೆಯ ಚಿತ್ರ ಕಿಚ್ಚನ ಪ್ರೋಡಕ್ಷನ್ ಹೌಸ್ನಲ್ಲಿಯೇ ರೆಡಿ ಆಗುತ್ತದೆ ಅನ್ನುವ ಇನ್ನೂ ಒಂದು ಮಾಹಿತಿ ಕೂಡ ಇದೆ. ವಿಕ್ರಾಂತ್ ರೋಣ ಚಿತ್ರದ ಡೈರೆಕ್ಟರ್ ಅನೂಪ್ ಭಂಡಾರಿ ಈಗಾಗಲೇ ಕಿಚ್ಚನಿಗಾಗಿಯೇ ಕಥೆ ಮಾಡಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ಮುಂಚೇ ಈ ಚಿತ್ರಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ. ಆ ಕೆಲಸದಲ್ಲಿಯೇ ಇದ್ದೇನೆ ಎಂದು ನ್ಯೂಸ್-18 ಕನ್ನಡ ಡಿಜಿಟಲ್ಗೂ ಹೇಳಿಕೊಂಡಿದ್ದಾರೆ.


ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಒಟ್ಟಿಗೆ ಬಿಲ್ ರಂಗಾ ಬಾದಷಾ ಚಿತ್ರ ಮಾಡ್ತಾರೆ ಅನ್ನುವ ಸುದ್ದಿ ಇದ್ದೇ ಇದೆ. ಅದೇ ಚಿತ್ರದ ಕೆಲಸದಲ್ಲಿಯೇ ಅನೂಪ್ ಭಂಡಾರಿ ಈಗ ಬ್ಯುಸಿ ಇದ್ದಾರೆ ಅನ್ನುವ ಸುದ್ದಿ ಕೂಡ ವೈರಲ್ ಆಗುತ್ತಿದೆ. ಕಿಚ್ಚ ಸುದೀಪ್ಗಾಗಿಯೇ ರನ್ನ ಚಿತ್ರದ ಡೈರೆಕ್ಟರ್ ನಂದ್ ಕಿಶೋರ್ ಅವರೂ ಕಥೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ಮತ್ತೊಂದು ಒಳ್ಳೆ ಸಿನಿಮಾ ಕೊಡೋ ಹುಮ್ಮಸ್ಸಿನಲ್ಲಿ ನಂದ್ ಕಿಶೋರ್ ಅವರು ಕಥೆ ಮಾಡ್ತಿದ್ದಾರೆ. ನಂದ್ ಕಿಶೋರ್ ಹೇಳಿದ ಒನ್ ಲೈನ್ ಸ್ಟೋರಿಯನ್ನ ಕೂಡ ಕಿಚ್ಚ ಈಗಾಗಲೇ ಕೇಳಿದ್ದು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದಾರೆ.




ಕಿಚ್ಚ ಸುದೀಪ್ ಮುಂದಿನ ಚಿತ್ರ ಯಾವುದು ಅನ್ನುವುದಕ್ಕೆ ಇನ್ನೂ ಸ್ಪಷ್ಟವಾದ ಉತ್ತರ ಸಿಕ್ಕಿಲ್ಲ. ತಮಿಳು ನಿರ್ದೇಶಕ ವೆಂಕಟ್ ಪ್ರಭು ಅವರ ಚಿತ್ರವನ್ನ ಕಿಚ್ಚ ಮಾಡ್ತಾರಾ? ಅನ್ನುವ ಕುತೂಹಲ ಇದೆ. ಇಲ್ಲವೇ ಕಬಾಲಿ ಚಿತ್ರದ ಡೈರೆಕ್ಟರ್ ಕಲೈಪುಲಿ ಎಸ್.ತನು ನಿರ್ದೇಶನದ ಚಿತ್ರವೇ ಮೊದಲು ಆರಂಭವಾಗುತ್ತದಯೇ ಅನ್ನೋದು ಕೂಡ ಈಗೀನ ಇನ್ನೂ ಒಂದು ಕುತೂಹಲವಾಗಿದೆ.
kichcha sudeepa new movie latest viral news.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm