ಬ್ರೇಕಿಂಗ್ ನ್ಯೂಸ್
14-03-23 01:21 pm Source: news18 ಸಿನಿಮಾ
ಪುನೀತ್ ರಾಜ್ಕುಮಾರ್ ಅವರ ಕನಸಾಗಿದ್ದ ಗಂಧದ ಗುಡಿ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಯಶಸ್ವಿಯಾಗಿ ತೆರೆ ಮೇಲೆ ತಂದರು. ಜನರು ಕೂಡ ಅಷ್ಟೇ ಪ್ರೀತಿಯಿಂದ ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಮೆಚ್ಚಿಕೊಂಡ್ರು. ಕಳೆದ ವರ್ಷ ಅಕ್ಟೋಬರ್ 29ರಂದು ಗಂಧದ ಗುಡಿ ಸಿನಿಮಾ ತೆರೆ ಕಂಡಿತ್ತು. ಕಳೆದ ವರ್ಷ ಅಕ್ಟೋಬರ್ 29ಕ್ಕೆ ಪುನೀತ್ ನಿಧನರಾಗಿ 1 ವರ್ಷಗಳೇ ಕಳದು ಹೋಗಿದೆ. ಪುಣ್ಯ ಸ್ಮರಣೆಯ ಅಂಗವಾಗಿ ಗಂಧದ ಗುಡಿ ಸಿನಿಮಾವನ್ನು ರಿಲೀಸ್ ಮಾಡಲಾಯ್ತು.
ಸಿನಿಮಾ ಕೂಡ ಯಶಸ್ವಿ ಪ್ರದರ್ಶನ ಕಂಡಿತು. ಪುನೀತ್ ಕೊನೆಯ ಸಿನಿಮಾ ಎಂದು ಅಭಿಮಾನಿಗಳು ಅಷ್ಟೇ ಅಲ್ಲದೇ ಅನೇಕ ಗಣ್ಯರು, ರಾಜಕಾರಣಿಗಳು ಕೂಡ ಸಿನಿಮಾ ನೋಡಿದ್ರ. ನಾಡು-ನುಡಿಯ ಬಗ್ಗೆ ಪುನೀತ್ ರಾಜ್ಕುಮಾರ್ ಅವರಿಗೆ ಇದ್ದ ಅಭಿಮಾನವನ್ನು ಕೊಂಡಾಡಿದ್ರು,. ಗಂಧದ ಗುಡಿ ಸಾಕ್ಷ್ಯಚಿತ್ರ ರಿಲೀಸ್ ಆಗಿ ಕೆಲ ತಿಂಗಳುಗಳೇ ಕಳೆದು ಹೋಗಿದೆ. ಇಷ್ಟು ದಿನವಾದ್ರೂ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಒಟಿಟಿಯಲ್ಲಿ ರಿಲೀಸ್ ಮಾಡುವ ಬಗ್ಗೆ ಘೋಷಣೆ ಮಾಡಿರಲಿಲ್ಲ.
ಯಾವಾಗ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ಬರುತ್ತೆ ಎಂದು ಅಭಿಮಾನಿಗಳು ಕಾಯ್ತಿದ್ರು. ಕೊನೆಗೂ ಕಾಲ ಕೂಡಿ ಬಂದಿದ್ದು, ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನವೇ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಇಂದು (ಮಾರ್ಚ್ 14) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಕೂಡ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ತಮ್ಮ ಹುಟ್ಟುಹಬ್ಬದ ದಿನ ಅಪ್ಪು ಗಂಧದ ಗುಡಿ ಸಿನಿಮಾದ ಒಟಿಟಿ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಪಿಆರ್ಕೆ ಪ್ರೊಡೆಕ್ಷನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಮಾರ್ಚ್ 17ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಗಂಧದ ಗುಡಿ ರಿಲೀಸ್ ಆಗಲಿದೆ. ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನ ಅಭಿಮಾನಿಗಳು ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. ಥಿಯೇಟರ್ನಲ್ಲಿ ಪುನೀತ್ ಕೊನೆಯ ಸಿನಿಮಾ ಗಂಧದ ಗುಡಿಯನ್ನು ಮಿಸ್ ಮಾಡಿಕೊಂಡವರು ಇದೀಗ ಒಟಿಟಿಯಲ್ಲಿ ನೋಡಿ ಖುಷಿ ಪಡಬಹುದಾಗಿದೆ. ಮಾರ್ಚ್ 17ರಂದು ಪವರ್ ಸ್ಟಾರ್ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಕೂಡ ಕಾಯ್ತಿದ್ದಾರೆ.
Puneeth Rajkumar birthday is on march 17 Gandhad Gudi movie release in ott.
23-03-23 11:31 am
Bangalore Correspondent
ಉರಿಗೌಡ- ನಂಜೇಗೌಡರ ಬಗ್ಗೆ ದಾಖಲೆ ಇದೆ, ಕಾಲ್ಪನಿಕ ಪಾ...
21-03-23 09:55 pm
ದೂರು ನೀಡಲು ಬಂದಿದ್ದ ಯುವತಿ ಜೊತೆಗೆ ಕೊಡಿಗೇಹಳ್ಳಿ ಠ...
21-03-23 09:36 pm
ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್...
21-03-23 07:25 pm
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎ...
21-03-23 02:18 pm
23-03-23 10:30 pm
HK News Desk
ಆರ್ಥಿಕ ಕುಸಿತಕ್ಕೆ ನಲುಗುತ್ತಿದೆ ಟೆಕ್ ಕಂಪನಿ 'ಆಕ್...
23-03-23 09:31 pm
ಪಾಕ್ ಗಡಿಭಾಗದಲ್ಲಿ ಶಾರದಾ ಮಂದಿರ ಮರು ಸ್ಥಾಪನೆ ; ಸ್...
22-03-23 10:00 pm
ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ; ಪ...
22-03-23 02:53 pm
ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್...
22-03-23 12:28 pm
23-03-23 10:57 pm
Mangalore Correspondent
ಮಾ.25ರಂದು ಮೋರ್ಲ- ಬೋಳದಲ್ಲಿ ಲವ-ಕುಶ ಜೋಡುಕರೆ ಕಂಬಳ...
23-03-23 10:00 pm
ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆ...
23-03-23 05:08 pm
ಕರಾವಳಿ, ಚಿಕ್ಕಮಗಳೂರು, ಹಾಸನದಲ್ಲಿ ಮಾ.23ರಿಂದಲೇ ರಂ...
22-03-23 10:31 pm
ಪೌರ ಕಾರ್ಮಿಕರ ಮುಷ್ಕರ ಹತ್ತನೇ ದಿನಕ್ಕೆ ; ಕಸದ ರಾಶಿ...
22-03-23 09:02 pm
23-03-23 04:18 pm
Mangalore Correspondent
ಪೊಲೀಸರಿಂದಲೇ ಕಿಡ್ನಾಪ್, 40 ಲಕ್ಷಕ್ಕೆ ಬೇಡಿಕೆ ; ಮಾ...
23-03-23 02:16 pm
ಮಿನಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 9 ಕೇಜಿ ಅಕ್ರಮ...
23-03-23 01:38 pm
ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ ; 18 ವರ್ಷದಿ...
23-03-23 12:15 pm
ಬಸ್ ಚಾಲಕನಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...
22-03-23 06:46 pm