ಬ್ರೇಕಿಂಗ್ ನ್ಯೂಸ್
15-03-23 03:21 pm Source: news18 ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ಕೆನಡಾದಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರದ ಹವಾ ಭಾರತದಲ್ಲಿ ಅಷ್ಟೇ ಅಲ್ಲ, ದೂರದ ಕೆನಡಾದಲ್ಲೂ ಇಲ್ಲಿದೆ. ಇಲ್ಲಿಯ ರಿಯಲ್ ಸ್ಟಾರ್ ಸಿನಿ ಪ್ರೇಮಿಗಳು ಸಾಕಷ್ಟು ಕಾತರದಿಂದಲೇ ಕಾಯುತ್ತಿದ್ದಾರೆ. ಈ ಚಿತ್ರದ ಬಗ್ಗೆ ಇಲ್ಲೂ ಭಾರೀ ನಿರೀಕ್ಷೆ ಇದೆ. ಈ ಚಿತ್ರದ ವಿಷಯದಲ್ಲಿ ಎಲ್ಲರಿಗೂ ಏನೋ ಒಂದು ಸೆಳೆತ ಇದ್ದೇ ಇದೆ. ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ಅಂದ್ಮೇಲೆ ಆ ಒಂದು ನಿರೀಕ್ಷೆ ಇದ್ದೇ ಇರುತ್ತದೆ.
ಉಪೇಂದ್ರ ಅಭಿಮಾನಿಗಳು ಎಲ್ಲೆಡೆ ಇದ್ದಾರೆ. ಅದಕ್ಕೂ ಮಿಗಿಲಾಗಿ ಕನ್ನಡದ ಕಬ್ಜ ಚಿತ್ರದಲ್ಲಿ ಮೂವರು ಸ್ಟಾರ್ಗಳಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹೀಗೆ ಮೂವರ ಈ ಚಿತ್ರದ ಹೊಸ ಕಿಡಿಯೊಂದಿಗೆ ಬರ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ದೊಡ್ಡಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 7 ಭಾಷೆಯಲ್ಲಿ ಕನ್ನಡದ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.
ಕಬ್ಜ ಸಿನಿಮಾದ ರಿಲೀಸ್ ಲೆಕ್ಕವೂ ದೊಡ್ಡಮಟ್ಟದಲ್ಲಿಯೇ ಇದೆ. ನಾಲ್ಕು ಸಾವಿರ ಥಿಯೇಟರ್ನಲ್ಲಿ ಕಬ್ಜ ರಿಲೀಸ್ ಆಗೋ ಮೂಲಕ ಎಲ್ಲರಿಗೂ ಕಬ್ಜ ದರ್ಶನ ಆಗಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಕೂಡ ಆಗಿದ್ದು, ಜನ ಕಾತರದಿಂದಲೇ ಮಾರ್ಚ್-17 ರ ಫಸ್ಟ್ ಡೇ ಫಸ್ಟ್ ಶೋಗಾಗಿಯೇ ಕಾಯುತ್ತಿದ್ದಾರೆ. ಕಬ್ಜ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ವಿಲೇಜ್ ಗ್ರೂಪ್ ಉಪ್ಪಿಯ ಈ ಕಬ್ಜ ಚಿತ್ರವನ್ನ ಕೆನಡಾದಲ್ಲಿ ರಿಲೀಸ್ ಮಾಡುತ್ತಿದೆ. ಇದರೊಟ್ಟಿಗೆ ಬೇರೆ ಬೇರೆ ದೇಶಗಳಲ್ಲೂ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.
ಕಬ್ಜ ಸಿನಿಮಾ ಕೆನಡಾದಲ್ಲಿ ಒಂದು ದಿನದ ಮುಂಚೇನೆ ರಿಲೀಸ್ ಆಗುತ್ತಿದೆ. ಮಾರ್ಚ್-16 ರಂದು ಇಲ್ಲಿ ಪ್ರಿಮಿಯರ್ ಶೋ ಆಯೋಜನೆ ಆಗಿದೆ. ಥಿಯೇಟರ್ ಲಿಸ್ಟ್ ಇಂತಿದೆ ನೋಡಿ.
real star upendra acted kabzaa movie release in canada.
23-03-23 11:31 am
Bangalore Correspondent
ಉರಿಗೌಡ- ನಂಜೇಗೌಡರ ಬಗ್ಗೆ ದಾಖಲೆ ಇದೆ, ಕಾಲ್ಪನಿಕ ಪಾ...
21-03-23 09:55 pm
ದೂರು ನೀಡಲು ಬಂದಿದ್ದ ಯುವತಿ ಜೊತೆಗೆ ಕೊಡಿಗೇಹಳ್ಳಿ ಠ...
21-03-23 09:36 pm
ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್...
21-03-23 07:25 pm
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎ...
21-03-23 02:18 pm
23-03-23 09:31 pm
HK News Desk
ಪಾಕ್ ಗಡಿಭಾಗದಲ್ಲಿ ಶಾರದಾ ಮಂದಿರ ಮರು ಸ್ಥಾಪನೆ ; ಸ್...
22-03-23 10:00 pm
ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ; ಪ...
22-03-23 02:53 pm
ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್...
22-03-23 12:28 pm
ವಿದ್ಯುತ್ ನಿಗಮದ ಕಚೇರಿಯಲ್ಲಿ ಉಗ್ರ ಲಾಡೆನ್ ಫೋಟೊ ;...
22-03-23 11:38 am
23-03-23 10:00 pm
Mangalore Correspondent
ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆ...
23-03-23 05:08 pm
ಕರಾವಳಿ, ಚಿಕ್ಕಮಗಳೂರು, ಹಾಸನದಲ್ಲಿ ಮಾ.23ರಿಂದಲೇ ರಂ...
22-03-23 10:31 pm
ಪೌರ ಕಾರ್ಮಿಕರ ಮುಷ್ಕರ ಹತ್ತನೇ ದಿನಕ್ಕೆ ; ಕಸದ ರಾಶಿ...
22-03-23 09:02 pm
ಆಧಾರ್ - ಪಾನ್ ಲಿಂಕ್ ನೆಪದಲ್ಲಿ ಕೇಂದ್ರ ಸರ್ಕಾರದಿಂದ...
22-03-23 08:12 pm
23-03-23 04:18 pm
Mangalore Correspondent
ಪೊಲೀಸರಿಂದಲೇ ಕಿಡ್ನಾಪ್, 40 ಲಕ್ಷಕ್ಕೆ ಬೇಡಿಕೆ ; ಮಾ...
23-03-23 02:16 pm
ಮಿನಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 9 ಕೇಜಿ ಅಕ್ರಮ...
23-03-23 01:38 pm
ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ ; 18 ವರ್ಷದಿ...
23-03-23 12:15 pm
ಬಸ್ ಚಾಲಕನಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...
22-03-23 06:46 pm