ಬ್ರೇಕಿಂಗ್ ನ್ಯೂಸ್
15-03-23 03:21 pm Source: news18 ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ಕೆನಡಾದಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರದ ಹವಾ ಭಾರತದಲ್ಲಿ ಅಷ್ಟೇ ಅಲ್ಲ, ದೂರದ ಕೆನಡಾದಲ್ಲೂ ಇಲ್ಲಿದೆ. ಇಲ್ಲಿಯ ರಿಯಲ್ ಸ್ಟಾರ್ ಸಿನಿ ಪ್ರೇಮಿಗಳು ಸಾಕಷ್ಟು ಕಾತರದಿಂದಲೇ ಕಾಯುತ್ತಿದ್ದಾರೆ. ಈ ಚಿತ್ರದ ಬಗ್ಗೆ ಇಲ್ಲೂ ಭಾರೀ ನಿರೀಕ್ಷೆ ಇದೆ. ಈ ಚಿತ್ರದ ವಿಷಯದಲ್ಲಿ ಎಲ್ಲರಿಗೂ ಏನೋ ಒಂದು ಸೆಳೆತ ಇದ್ದೇ ಇದೆ. ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ಅಂದ್ಮೇಲೆ ಆ ಒಂದು ನಿರೀಕ್ಷೆ ಇದ್ದೇ ಇರುತ್ತದೆ.
ಉಪೇಂದ್ರ ಅಭಿಮಾನಿಗಳು ಎಲ್ಲೆಡೆ ಇದ್ದಾರೆ. ಅದಕ್ಕೂ ಮಿಗಿಲಾಗಿ ಕನ್ನಡದ ಕಬ್ಜ ಚಿತ್ರದಲ್ಲಿ ಮೂವರು ಸ್ಟಾರ್ಗಳಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹೀಗೆ ಮೂವರ ಈ ಚಿತ್ರದ ಹೊಸ ಕಿಡಿಯೊಂದಿಗೆ ಬರ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಚಿತ್ರ ದೊಡ್ಡಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 7 ಭಾಷೆಯಲ್ಲಿ ಕನ್ನಡದ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.



ಕಬ್ಜ ಸಿನಿಮಾದ ರಿಲೀಸ್ ಲೆಕ್ಕವೂ ದೊಡ್ಡಮಟ್ಟದಲ್ಲಿಯೇ ಇದೆ. ನಾಲ್ಕು ಸಾವಿರ ಥಿಯೇಟರ್ನಲ್ಲಿ ಕಬ್ಜ ರಿಲೀಸ್ ಆಗೋ ಮೂಲಕ ಎಲ್ಲರಿಗೂ ಕಬ್ಜ ದರ್ಶನ ಆಗಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಕೂಡ ಆಗಿದ್ದು, ಜನ ಕಾತರದಿಂದಲೇ ಮಾರ್ಚ್-17 ರ ಫಸ್ಟ್ ಡೇ ಫಸ್ಟ್ ಶೋಗಾಗಿಯೇ ಕಾಯುತ್ತಿದ್ದಾರೆ. ಕಬ್ಜ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ವಿಲೇಜ್ ಗ್ರೂಪ್ ಉಪ್ಪಿಯ ಈ ಕಬ್ಜ ಚಿತ್ರವನ್ನ ಕೆನಡಾದಲ್ಲಿ ರಿಲೀಸ್ ಮಾಡುತ್ತಿದೆ. ಇದರೊಟ್ಟಿಗೆ ಬೇರೆ ಬೇರೆ ದೇಶಗಳಲ್ಲೂ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ.


ಕಬ್ಜ ಸಿನಿಮಾ ಕೆನಡಾದಲ್ಲಿ ಒಂದು ದಿನದ ಮುಂಚೇನೆ ರಿಲೀಸ್ ಆಗುತ್ತಿದೆ. ಮಾರ್ಚ್-16 ರಂದು ಇಲ್ಲಿ ಪ್ರಿಮಿಯರ್ ಶೋ ಆಯೋಜನೆ ಆಗಿದೆ. ಥಿಯೇಟರ್ ಲಿಸ್ಟ್ ಇಂತಿದೆ ನೋಡಿ.
real star upendra acted kabzaa movie release in canada.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm