ಬ್ರೇಕಿಂಗ್ ನ್ಯೂಸ್
23-10-20 08:03 pm Headline Karnataka News Network ಸಿನಿಮಾ
ಉತ್ತರ ಪ್ರದೇಶ, ಅಕ್ಟೋಬರ್ .23 : ನಾಗ ಚೈತನ್ಯ ನಾಯಕನಾಗಿ ನಟಿಸುತ್ತಿರುವ ತೆಲುಗಿನ ಲವ್ ಸ್ಟೋರಿ ಸಿನಿಮಾದಲ್ಲಿ ಬ್ಯುಸಿ ಆಗಿರುವ ಸಾಯಿ ಪಲ್ಲವಿ, ಶೂಟಿಂಗ್ ಒತ್ತಡದ ನಡುವೆಯೂ ಸೆಟ್ ನಲ್ಲಿ ನೆರೆದಿದ್ದ ಮಕ್ಕಳಿಗೆ ಮೆಹಂದಿ ಹಾಕಿ ಸಂಭ್ರಮಿಸಿದ್ದಾರೆ.
ಸರಳತೆ, ನೃತ್ಯ ಮತ್ತು ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಸಾಯಿಪಲ್ಲವಿ, ಸೆಟ್ ನಲ್ಲಿದ್ದ ಪುಟ್ಟ ಪುಟ್ಟ ಕೈಗಳಿಗೆ ಡಿಸೈನ್ ಗಳನ್ನು ಬಿಡಿಸುವ ಮೂಲಕ ಮಕ್ಕಳ ಮುಖದಲ್ಲಿ ಸಂತಸ ಮೂಡಿಸಿದ್ದಾರೆ. ಸದ್ಯ ಸಿನಿಮಾದ ಚಿತ್ರೀಕರಣ ಉತ್ತರ ಪ್ರದೇಶದ ಹಳ್ಳಿಯಲ್ಲಿ ನಡೆಯುತ್ತಿದೆ.

ಮಕ್ಕಳಿಗೆ ಮದರಂಗಿ ಹಾಕುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಸಾಯಿ ಪಲ್ಲವಿ ಹ್ಯಾಪಿ ಕ್ಲೈಂಟ್ಸ್ ಎಂದು ಕ್ಯಾಪ್ಷನ್ ನೀಡಿದ್ದಾರೆ.
ಈ ಫೋಟೋಗೆ ಬರೀ ನೆಟ್ಟಿಗರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದರೆ. ನಟಿ ಸಮಂತಾ ಕಾಮೆಂಟ್ ಮಾಡಿ ತುಂಬಾ ಮುದ್ದಾಗಿದೆ ಎಂದು ಹೇಳಿದರೆ , ನಟಿ ಅನುಪಮಾ ಪರಮೇಶ್ವರನ್ 'ಯು ಆರ್ ಸಚ್ ಎ ಡಾರ್ಲಿಂಗ್' ಎಂದಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm