ಬ್ರೇಕಿಂಗ್ ನ್ಯೂಸ್
23-10-20 08:03 pm Headline Karnataka News Network ಸಿನಿಮಾ
ಉತ್ತರ ಪ್ರದೇಶ, ಅಕ್ಟೋಬರ್ .23 : ನಾಗ ಚೈತನ್ಯ ನಾಯಕನಾಗಿ ನಟಿಸುತ್ತಿರುವ ತೆಲುಗಿನ ಲವ್ ಸ್ಟೋರಿ ಸಿನಿಮಾದಲ್ಲಿ ಬ್ಯುಸಿ ಆಗಿರುವ ಸಾಯಿ ಪಲ್ಲವಿ, ಶೂಟಿಂಗ್ ಒತ್ತಡದ ನಡುವೆಯೂ ಸೆಟ್ ನಲ್ಲಿ ನೆರೆದಿದ್ದ ಮಕ್ಕಳಿಗೆ ಮೆಹಂದಿ ಹಾಕಿ ಸಂಭ್ರಮಿಸಿದ್ದಾರೆ.
ಸರಳತೆ, ನೃತ್ಯ ಮತ್ತು ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಸಾಯಿಪಲ್ಲವಿ, ಸೆಟ್ ನಲ್ಲಿದ್ದ ಪುಟ್ಟ ಪುಟ್ಟ ಕೈಗಳಿಗೆ ಡಿಸೈನ್ ಗಳನ್ನು ಬಿಡಿಸುವ ಮೂಲಕ ಮಕ್ಕಳ ಮುಖದಲ್ಲಿ ಸಂತಸ ಮೂಡಿಸಿದ್ದಾರೆ. ಸದ್ಯ ಸಿನಿಮಾದ ಚಿತ್ರೀಕರಣ ಉತ್ತರ ಪ್ರದೇಶದ ಹಳ್ಳಿಯಲ್ಲಿ ನಡೆಯುತ್ತಿದೆ.

ಮಕ್ಕಳಿಗೆ ಮದರಂಗಿ ಹಾಕುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಸಾಯಿ ಪಲ್ಲವಿ ಹ್ಯಾಪಿ ಕ್ಲೈಂಟ್ಸ್ ಎಂದು ಕ್ಯಾಪ್ಷನ್ ನೀಡಿದ್ದಾರೆ.
ಈ ಫೋಟೋಗೆ ಬರೀ ನೆಟ್ಟಿಗರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದರೆ. ನಟಿ ಸಮಂತಾ ಕಾಮೆಂಟ್ ಮಾಡಿ ತುಂಬಾ ಮುದ್ದಾಗಿದೆ ಎಂದು ಹೇಳಿದರೆ , ನಟಿ ಅನುಪಮಾ ಪರಮೇಶ್ವರನ್ 'ಯು ಆರ್ ಸಚ್ ಎ ಡಾರ್ಲಿಂಗ್' ಎಂದಿದ್ದಾರೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm