ಬ್ರೇಕಿಂಗ್ ನ್ಯೂಸ್
18-03-23 01:24 pm Source: news18 ಸಿನಿಮಾ
ಆರ್. ಚಂದ್ರು ಅವರ ನಿರ್ದೇಶಿಸಿದ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿ ಜನರು ಹಲವು ಬಗೆಯ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಕಬ್ಜ ಸಿನಿಮಾ ಕನ್ನಡ, ತೆಲುಗು, ಮಲಯಾಳಂ, ತಮಿಳು, ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಿದೆ. ನಾರ್ತ್ ಬೆಲ್ಟ್ನಲ್ಲಿ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ.
ಇದೀಗ ಬಾಲಿವುಡ್ ನಟ ಅನುಪಮ್ ಖೇರ್ ಅವರು ಕಬ್ಜ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಶ್ಮೀರ್ ಫೈಲ್ಸ್ ನಟ ಕಬ್ಜ ಬಗ್ಗೆ ಏನಂದಿದ್ದಾರೆ ಗೊತ್ತೇ? ಕಬ್ಜ ಬಗ್ಗೆ ಅದ್ಭುತ ಸಂಗತಿಗಳನ್ನು ಕೇಳುತ್ತಿದ್ದೇನೆ. ಇಡೀ ಚಿತ್ರತಂಡಕ್ಕೆ ಶುಭಾಶಯ ಹಾಗೂ ಗುಡ್ ಲಕ್.- ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಅದ್ಭುತಗಳನ್ನು ಮಾಡಲಿ. ಜೈ ಹೋ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ. ಕಬ್ಜ ಚಿತ್ರಕ್ಕೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ದಿನ ಕಲೆಕ್ಷನ್ ಆಶಾದಾಯಕವಾಗಿದೆ. ಒಟ್ಟಾರೆ 25 ಕೋಟಿ ಕಲೆಕ್ಷನ್ ಆಗಿದೆ ಎಂದು ಆರ್. ಚಂದ್ರು ಹೇಳಿದ್ದಾರೆ.


ಕಬ್ಜ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವೇ ನಿಮಿಷ ಸ್ಕ್ರೀನ್ನಲ್ಲಿ ಕಾಣಿಸಿಕೊಂಡರೂ ಕಮಾಲ್ ಮಾಡಿದ್ದಾರೆ. ಅಪ್ಪು ಬರ್ತ್ಡೇ ದಿನವೇ ಕಬ್ಜ ಸಿನಿಮಾ ರಿಲೀಸ್ ಆಗಿದ್ದು ಎಲ್ಲಾ ಭಾಷೆಗಳಲ್ಲಿ ಚೆನ್ನಾಗಿ ಓಡುತ್ತಿದೆ. ಉಪೇಂದ್ರ ಅವರು ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
anupam kher tweets about kabzaa movie congrats wishes good luck to team.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 07:19 pm
HK News Desk
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
03-12-25 10:35 pm
Mangalore Correspondent
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm