ಬ್ರೇಕಿಂಗ್ ನ್ಯೂಸ್
18-03-23 01:24 pm Source: news18 ಸಿನಿಮಾ
ಆರ್. ಚಂದ್ರು ಅವರ ನಿರ್ದೇಶಿಸಿದ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿ ಜನರು ಹಲವು ಬಗೆಯ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಕಬ್ಜ ಸಿನಿಮಾ ಕನ್ನಡ, ತೆಲುಗು, ಮಲಯಾಳಂ, ತಮಿಳು, ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಿದೆ. ನಾರ್ತ್ ಬೆಲ್ಟ್ನಲ್ಲಿ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ.
ಇದೀಗ ಬಾಲಿವುಡ್ ನಟ ಅನುಪಮ್ ಖೇರ್ ಅವರು ಕಬ್ಜ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಶ್ಮೀರ್ ಫೈಲ್ಸ್ ನಟ ಕಬ್ಜ ಬಗ್ಗೆ ಏನಂದಿದ್ದಾರೆ ಗೊತ್ತೇ? ಕಬ್ಜ ಬಗ್ಗೆ ಅದ್ಭುತ ಸಂಗತಿಗಳನ್ನು ಕೇಳುತ್ತಿದ್ದೇನೆ. ಇಡೀ ಚಿತ್ರತಂಡಕ್ಕೆ ಶುಭಾಶಯ ಹಾಗೂ ಗುಡ್ ಲಕ್.- ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಅದ್ಭುತಗಳನ್ನು ಮಾಡಲಿ. ಜೈ ಹೋ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ. ಕಬ್ಜ ಚಿತ್ರಕ್ಕೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ದಿನ ಕಲೆಕ್ಷನ್ ಆಶಾದಾಯಕವಾಗಿದೆ. ಒಟ್ಟಾರೆ 25 ಕೋಟಿ ಕಲೆಕ್ಷನ್ ಆಗಿದೆ ಎಂದು ಆರ್. ಚಂದ್ರು ಹೇಳಿದ್ದಾರೆ.


ಕಬ್ಜ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವೇ ನಿಮಿಷ ಸ್ಕ್ರೀನ್ನಲ್ಲಿ ಕಾಣಿಸಿಕೊಂಡರೂ ಕಮಾಲ್ ಮಾಡಿದ್ದಾರೆ. ಅಪ್ಪು ಬರ್ತ್ಡೇ ದಿನವೇ ಕಬ್ಜ ಸಿನಿಮಾ ರಿಲೀಸ್ ಆಗಿದ್ದು ಎಲ್ಲಾ ಭಾಷೆಗಳಲ್ಲಿ ಚೆನ್ನಾಗಿ ಓಡುತ್ತಿದೆ. ಉಪೇಂದ್ರ ಅವರು ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
anupam kher tweets about kabzaa movie congrats wishes good luck to team.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm