ಬ್ರೇಕಿಂಗ್ ನ್ಯೂಸ್
24-10-20 11:07 am Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : 'ಅವನು ಮತ್ತು ಶ್ರಾವಣಿ' ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಲೋಕಕ್ಕೆ ಪಾದಾರ್ಪಣೆ ಮಾಡಿದ ಚೈತ್ರಾ ಅಕ್ಟೋಬರ್ 23 ರಂದು ಆಪ್ತರ ಸಮ್ಮುಖದಲ್ಲಿ ತಮ್ಮ ಬಹುಕಾಲದ ಗೆಳೆಯ ಮತ್ತು ಛಾಯಾಗ್ರಾಹಕ ರಾಕೇಶ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಮೂಲತಃ ಆಂಧ್ರ ಪ್ರದೇಶದ ಚೆಲುವೆ ಚೈತ್ರಾ ಕನ್ನಡದಲ್ಲಿ ಮಾತ್ರವಲ್ಲದೇ ತಮಿಳು ಧಾರಾವಾಹಿಗಳಲ್ಲಿಯೂ ಅಭಿನಯಿಸುತ್ತಾರೆ. ರಾಕೇಶ್ ಛಾಯಾಗ್ರಯಕ ಹಾಗೂ ಕಾರ್ಪೋರೇಟ್ ಜಾಹೀರಾತುಗಳನ್ನು ನಿರ್ದೇಶಿಸುತ್ತಾರೆ.

ಸರಳವಾಗಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು ಮತ್ತು ತೀರಾ ಆಪ್ತರು ಮಾತ್ರ ಭಾಗಿಯಾಗಿದ್ದರು. ಚೈತ್ರಾ ಮತ್ತು ರಾಕೇಶ್ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇಬ್ಬರ ನಿಶ್ಚಿತಾರ್ಥ ಸಮಾರಂಭದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಶುಭಹಾರೈಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ರಾಕೇಶ್ ಜೊತೆ ಫೋಟೋ ಶೇರ್ ಮಾಡುವ ಮೂಲಕ ಪ್ರೀತಿಯ ಸುಳಿವು ನೀಡಿದ್ದ ಚೈತ್ರ ಲಾಕ್ ಡೌನ್ ಸಮಯದಲ್ಲಿ ರಾಕೇಶ್ ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಇದೀಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅಧಿಕೃತವಾಗಿ ಬಹಿರಂಗವಾಗಿದೆ.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm