ಬ್ರೇಕಿಂಗ್ ನ್ಯೂಸ್
21-03-23 12:56 pm Source: news18 ಸಿನಿಮಾ
ಆರ್. ಚಂದ್ರು ಅವರು ನಿರ್ದೇಶನ ಮಾಡಿರುವ ಕನ್ನಡದ ಕಬ್ಜ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಕೂಡಾ ಈ ಕನ್ನಡ ಸಿನಿಮಾ ರಿಲೀಸ್ ಆಗಿದೆ. ವಿಶೇಷ ಎಂದರೆ ಇದು ಮಲ್ಟಿ ಸ್ಟಾರರ್ ಸಿನಿಮಾ. ಇದರಲ್ಲಿ ಶಿವಣ್ಣ, ಕಿಚ್ಚ ಸುದೀಪ್ ಕೂಡಾ ನಟಿಸಿದ್ದಾರೆ. ಶಿವಣ್ಣ ಅವರು ಕೊನೆಯ ಸೀನ್ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸುದೀಪ್ ಕಥೆ ಹೇಳುತ್ತಾರೆ.


ಇದೀಗ ಬಂದಿರೋ ಸುದ್ದಿ ಏನಪ್ಪಾ ಅಂದ್ರೆ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಮುಂದುವರಿದ ಭಾಗ ಕಬ್ಜ 2ನಲ್ಲಿ ಟಾಲಿವುಡ್ ಸ್ಟಾರ್ ನಟ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಕನ್ನಡ ಸಿನಿಮಾಗಳಿಗೆ ತೆಲುಗಿನಲ್ಲಿ ಮಾರ್ಕೆಟ್ ಇದೆ. ಕೆಜಿಎಫ್ ಸಿನಿಮಾದ ನಂತರವಂತೂ ತೆಲುಗಿನಲ್ಲಿಯೂ ಕನ್ನಡ ಸಿನಿಮಾಗಳು ಭರ್ಜರಿಯಾಗಿ ಸದ್ದು ಮಾಡುತ್ತವೆ. ಈ ಸಿನಿಮಾದಲ್ಲಿ ಟಾಲಿವುಡ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದಾರೆ.


ಕಬ್ಜ ಸಿನಿಮಾ ಮೊದಲ ದಿನವೇ 25 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಸಿನಿಮಾ ಬೇರೆ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದರಲ್ಲಿ ನಟಿ ಶ್ರಿಯಾ ನಟಿಸಿದ್ದಾರೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನಟಿ ಶ್ರಿಯಾ ಶರಣ್ ಹೀರೋಯಿನ್. ಕಿಚ್ಚ, ಶಿವಣ್ಣ ಕೂಡಾ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗಿದೆ.
Tollywood actor pawan kalyan to join kabzaa 2 team.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm