ಬ್ರೇಕಿಂಗ್ ನ್ಯೂಸ್
23-03-23 12:30 pm Source: news18 ಸಿನಿಮಾ
ದೊಡ್ಮನೆ ಯುವ ರಾಜಕುಮಾರ್ ಅಭಿನಯದ ಮೊದಲ ಸಿನಿಮಾ ಯುವ ಚಿತ್ರದ ಪೋಸ್ಟರ್ ಭಾರೀ ಗಮನ ಸೆಳೆದಿದೆ. ಮೊದಲ ಟೀಸರ್ ಅಂತೂ ಭರ್ಜರಿಯಾಗಿಯೇ ಇದೆ. ಇದನ್ನ ಕಂಡ ದೊಡ್ಮನೆ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ರಾಜಕುಮಾರ ಚಿತ್ರದ ಡೈರೆಕ್ಟರ್ ಸಂತೋಷ್ ಆನಂದ್ ರಾಮ್ ಒಳ್ಳೆ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ದೊಡ್ಮನೆಯ ಯುವರಾಜನನ್ನ ಕನ್ನಡ ನಾಡಿಗೆ ಪರಿಚಯಿಸಲು ಒಳ್ಳೆ ಕಥೆಯನ್ನ ಮಾಡಿಕೊಂಡಿದ್ದಾರೆ. ಟೀಸರ್ನಲ್ಲಿ ಆ ಒಂದು ಕಥೆಯ ಸಣ್ಣ ಝಲಕ್ ಕೊಟ್ಟಿದ್ದಾರೆ.


ಯುವ ಚಿತ್ರದಲ್ಲಿ ಫ್ಯಾಮಿಲಿ ಎಮೋಷನಲ್ ಎಲಿಮೆಂಟ್ಸ್ ಕೂಡ ಇವೆ. ಯುವಕರಿಗೆ ಸ್ಪೂರ್ತಿ ಆಗೊ ಕಥೆಯನ್ನ ಕೂಡ ಸಂತೋಷ್ ಆನಂದ್ ರಾಮ್ ಮಾಡಿಕೊಂಡಿದ್ದಾರೆ. ಚಿತ್ರದ ಕೆಲಸ ಎಲ್ಲಿಗೆ ಬಂತು ಅನ್ನೋದಕ್ಕೂ ಉತ್ತರ ಸಿಕ್ಕಿದೆ. ಯುವ ಚಿತ್ರದ ಮೊದಲ ಟೈಟಲ್ ಟೀಸರ್ ಮಾರ್ಚ್-3 ರಂದು ರಿಲೀಸ್ ಆಗಿತ್ತು. ಈ ದಿನ ಕನ್ನಡ ಇಂಡಸ್ಟ್ರಿಗೆ ತುಂಬಾ ವಿಶೇಷ ದಿನವೇ ಆಗಿದೆ. ಕನ್ನಡದ ಮೊದಲ ಟಾಕಿ ಸಿನಿಮಾ ಸತಿ ಸುಲೋಚನಾ ಚಿತ್ರ ಈ ದಿನವೇ ರಿಲೀಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಯುವ ಸಿನಿಮಾದ ಫಸ್ಟ್ ಟೀಸರ್ ರಿಲೀಸ್ ಆಗಿತ್ತು.


ಯುವ ಚಿತ್ರದ ಪೋಸ್ಟರ್ ಸಾಕಷ್ಟು ಗಮನ ಸೆಳೆದಿದೆ. ಟೀಸರ್ ಕೂಡ ಸ್ಪೆಷಲ್ ಆಗಿಯೇ ಕಂಡಿದೆ. ಆದರೆ ಸಿನಿಮಾ ಶೂಟಿಂಗ್ ಈಗಲೇ ಶುರು ಆಗಲಿಲ್ಲ. ಮಾರ್ಚ್-3 ರಂದು ಚಿತ್ರಕ್ಕೆ ಅದ್ಧೂರಿಯಾಗಿಯೇ ಮುಹೂರ್ತ ಕೂಡ ನಡೆದಿದೆ. ಯುವ ಸಿನಿಮಾದ ಚಿತ್ರೀಕರಣ ಇದೇ ಏಪ್ರಿಲ್ ತಿಂಗಳಲ್ಲಿ ಶುರು ಆಗುತ್ತದೆ. ಏಪ್ರಿಲ್ ಮೊದಲ ವಾರದಲ್ಲಿ ಚಿತ್ರದ ಮೊದಲ ಹಂತದ ಶೂಟಿಂಗ್ ಶುರು ಆಗುತ್ತಿದೆ. ಯುವ ರಾಜಕುಮಾರ್ ಈ ಚಿತ್ರದ ಟೈಟಲ್ ಟೀಸರ್ ಮತ್ತು ಪೋಸ್ಟರ್ ಮೂಲಕ ಭರವಸೆ ಮೂಡಿಸಿದ್ದಾರೆ. ಪುನೀತ್ ಅಭಿಮಾನಿಗಳು ಯುವ ರಾಜಕುಮಾರ್ ಅವರಲ್ಲಿ ಪುನೀತ್ ಅವರನ್ನ ಕಾಣುತ್ತಿದ್ದಾರೆ. ಇನ್ನುಳಿದಂತೆ ಯವ ಕನ್ನಡದ ಮತ್ತೊಂದು ಭರವಸೆ ಚಿತ್ರ ಆಗಲಿದೆ.
kannada newcomer yuva rajkumar yuva cinema new updates.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm