ಬ್ರೇಕಿಂಗ್ ನ್ಯೂಸ್
24-10-20 01:27 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 24: ಬಾಲಿವುಡ್ ಚಿತ್ರರಂಗದಲ್ಲಿ ಮಹೇಶ್ ಭಟ್ ದೊಡ್ಡ ಹೆಸರು. ಡ್ರಗ್ ದಂಧೆ ಹೊರಬಿದ್ದ ಬಳಿಕ ಸಿನಿಮಾ ನಿರ್ಮಾಪಕ, ನಿರ್ದೇಶಕನಾಗಿರುವ ಮಹೇಶ್ ಭಟ್, ಬಾಲಿವುಡ್ ಜಗತ್ತನ್ನೇ ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿದ್ದಾರೋ ಎನ್ನುವಂತೆ ಅವರ ವಿರುದ್ಧ ಆರೋಪಗಳು ಕೇಳಿಬರುತ್ತಿವೆ. ಆದರೆ, ಮುಂಬೈ ಪೊಲೀಸರು ಮಾತ್ರ ಅವರನ್ನು ಮುಟ್ಟಲು ಹೋಗಿಲ್ಲ.
ಈಗ ಮಹೇಶ್ ಭಟ್ ಹತ್ತಿರದ ಸಂಬಂಧಿಯೇ ಭಟ್ ವಿರುದ್ಧ ದೂರುಗಳ ಸುರಿಮಳೆ ಗೈದಿದ್ದಾರೆ. ನಟಿ ಮತ್ತು ಮಾಡೆಲ್ ಆಗಿರುವ ಲವೀನಾ ಲೂದ್ ಎಂಬಾಕೆ, ಮಹೇಶ್ ಭಟ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿ, ವಿಡಿಯೋ ಮಾಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಮಹೇಶ್ ಭಟ್ ಅಳಿಯ ಸುಮಿತ್ ಸಬರ್ವಾಲ್ ಜೊತೆಗೆ ಮದುವೆಯಾಗಿದ್ದ ಲವೀನಾ ಲೂದ್, ಆತ ಮತ್ತು ಮಹೇಶ್ ಭಟ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾಳೆ. ಸಬರ್ವಾಲ್ ಜೊತೆ ಮದುವೆಯಾಗಿತ್ತು. ಆದರೆ, ಸಬರ್ವಾಲ್ ಡ್ರಗ್ ದಂಧೆಯಲ್ಲಿ ಇರುವುದನ್ನು ತಿಳಿದು ಆತನಿಂದ ಬೇರೆಯಾಗಿದ್ದೇನೆ. ಆತ ಚಿತ್ರರಂಗದ ಹಲವರಿಗೆ ಡ್ರಗ್ ಪೂರೈಕೆ ಮಾಡುತ್ತಾನೆ. ಹುಡುಗಿಯರನ್ನೂ ಪೂರೈಕೆ ಮಾಡುತ್ತಾನೆ. ಸಬರ್ವಾಲ್ ಮೊಬೈಲಿನಲ್ಲಿ ಹುಡುಗಿಯರ ಫೋಟೋಗಳಿದ್ದು ಅದರ ವಹಿವಾಟು ಕೂಡ ಆತನಿಗಿದೆ. ಇವೆಲ್ಲವೂ ಮಹೇಶ್ ಭಟ್ ಅವರಿಗೂ ಗೊತ್ತು.


ಇಂಡಸ್ಟ್ರಿಯಲ್ಲಿ ಮಹೇಶ್ ಭಟ್ ದೊಡ್ಡ ಡಾನ್. ಅವರು ಎಲ್ಲದನ್ನೂ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರು ಹೇಳಿದಂತೆ ಕೇಳದಿದ್ದರೆ ಜೀವನ ಹಾಳು ಮಾಡುತ್ತಾರೆ. ನಿರ್ದೇಶಕರು, ಕಲಾವಿದರು, ಸಂಗೀತ ಸಂಯೋಜಕರನ್ನು ಕೆಲಸದಿಂದ ಕಿತ್ತು ಹಾಕುವಂತೆ ಮಾಡುತ್ತಾರೆ. ಅವರು ವಿರುದ್ಧ ಪ್ರಕರಣ ದಾಖಲಿಸಿದ ಬಳಿಕ ನನ್ನ ಹಿಂದೆ ಬಿದ್ದಿದ್ದಾರೆ. ಪೊಲೀಸರಿಗೆ ಹೇಳಿದರೆ ಅವರು ಕ್ಯಾರ್ ಮಾಡುತ್ತಿಲ್ಲ. ನನ್ನ ಮನೆಗೆ ನುಗ್ಗಿ ಬೆದರಿಕೆ ಹಾಕುತ್ತಾರೆ. ನನ್ನ ಕುಟುಂಬದವರಿಗೆ ಏನೇ ಅನಾಹುತ ಆದರೂ ಅದಕ್ಕೆ ಇವರೇ ಕಾರಣ ಎಂದು ವಿಡಿಯೋದಲ್ಲಿ ಲವೀನಾ ಲೂದ್ ಹೇಳಿಕೊಂಡಿದ್ದಾಳೆ.
Filmmaker Mahesh Bhatt‘s relative Luviena Lodh on Friday posted a video on Instagram accusing him of harassment and intimidation. Calling him the ‘biggest don of industry’, Luviena said that Mahesh is much powerful and he had destroyed many lives.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm