ಬ್ರೇಕಿಂಗ್ ನ್ಯೂಸ್
24-10-20 01:27 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 24: ಬಾಲಿವುಡ್ ಚಿತ್ರರಂಗದಲ್ಲಿ ಮಹೇಶ್ ಭಟ್ ದೊಡ್ಡ ಹೆಸರು. ಡ್ರಗ್ ದಂಧೆ ಹೊರಬಿದ್ದ ಬಳಿಕ ಸಿನಿಮಾ ನಿರ್ಮಾಪಕ, ನಿರ್ದೇಶಕನಾಗಿರುವ ಮಹೇಶ್ ಭಟ್, ಬಾಲಿವುಡ್ ಜಗತ್ತನ್ನೇ ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿದ್ದಾರೋ ಎನ್ನುವಂತೆ ಅವರ ವಿರುದ್ಧ ಆರೋಪಗಳು ಕೇಳಿಬರುತ್ತಿವೆ. ಆದರೆ, ಮುಂಬೈ ಪೊಲೀಸರು ಮಾತ್ರ ಅವರನ್ನು ಮುಟ್ಟಲು ಹೋಗಿಲ್ಲ.
ಈಗ ಮಹೇಶ್ ಭಟ್ ಹತ್ತಿರದ ಸಂಬಂಧಿಯೇ ಭಟ್ ವಿರುದ್ಧ ದೂರುಗಳ ಸುರಿಮಳೆ ಗೈದಿದ್ದಾರೆ. ನಟಿ ಮತ್ತು ಮಾಡೆಲ್ ಆಗಿರುವ ಲವೀನಾ ಲೂದ್ ಎಂಬಾಕೆ, ಮಹೇಶ್ ಭಟ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿ, ವಿಡಿಯೋ ಮಾಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಮಹೇಶ್ ಭಟ್ ಅಳಿಯ ಸುಮಿತ್ ಸಬರ್ವಾಲ್ ಜೊತೆಗೆ ಮದುವೆಯಾಗಿದ್ದ ಲವೀನಾ ಲೂದ್, ಆತ ಮತ್ತು ಮಹೇಶ್ ಭಟ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾಳೆ. ಸಬರ್ವಾಲ್ ಜೊತೆ ಮದುವೆಯಾಗಿತ್ತು. ಆದರೆ, ಸಬರ್ವಾಲ್ ಡ್ರಗ್ ದಂಧೆಯಲ್ಲಿ ಇರುವುದನ್ನು ತಿಳಿದು ಆತನಿಂದ ಬೇರೆಯಾಗಿದ್ದೇನೆ. ಆತ ಚಿತ್ರರಂಗದ ಹಲವರಿಗೆ ಡ್ರಗ್ ಪೂರೈಕೆ ಮಾಡುತ್ತಾನೆ. ಹುಡುಗಿಯರನ್ನೂ ಪೂರೈಕೆ ಮಾಡುತ್ತಾನೆ. ಸಬರ್ವಾಲ್ ಮೊಬೈಲಿನಲ್ಲಿ ಹುಡುಗಿಯರ ಫೋಟೋಗಳಿದ್ದು ಅದರ ವಹಿವಾಟು ಕೂಡ ಆತನಿಗಿದೆ. ಇವೆಲ್ಲವೂ ಮಹೇಶ್ ಭಟ್ ಅವರಿಗೂ ಗೊತ್ತು.


ಇಂಡಸ್ಟ್ರಿಯಲ್ಲಿ ಮಹೇಶ್ ಭಟ್ ದೊಡ್ಡ ಡಾನ್. ಅವರು ಎಲ್ಲದನ್ನೂ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರು ಹೇಳಿದಂತೆ ಕೇಳದಿದ್ದರೆ ಜೀವನ ಹಾಳು ಮಾಡುತ್ತಾರೆ. ನಿರ್ದೇಶಕರು, ಕಲಾವಿದರು, ಸಂಗೀತ ಸಂಯೋಜಕರನ್ನು ಕೆಲಸದಿಂದ ಕಿತ್ತು ಹಾಕುವಂತೆ ಮಾಡುತ್ತಾರೆ. ಅವರು ವಿರುದ್ಧ ಪ್ರಕರಣ ದಾಖಲಿಸಿದ ಬಳಿಕ ನನ್ನ ಹಿಂದೆ ಬಿದ್ದಿದ್ದಾರೆ. ಪೊಲೀಸರಿಗೆ ಹೇಳಿದರೆ ಅವರು ಕ್ಯಾರ್ ಮಾಡುತ್ತಿಲ್ಲ. ನನ್ನ ಮನೆಗೆ ನುಗ್ಗಿ ಬೆದರಿಕೆ ಹಾಕುತ್ತಾರೆ. ನನ್ನ ಕುಟುಂಬದವರಿಗೆ ಏನೇ ಅನಾಹುತ ಆದರೂ ಅದಕ್ಕೆ ಇವರೇ ಕಾರಣ ಎಂದು ವಿಡಿಯೋದಲ್ಲಿ ಲವೀನಾ ಲೂದ್ ಹೇಳಿಕೊಂಡಿದ್ದಾಳೆ.
Filmmaker Mahesh Bhatt‘s relative Luviena Lodh on Friday posted a video on Instagram accusing him of harassment and intimidation. Calling him the ‘biggest don of industry’, Luviena said that Mahesh is much powerful and he had destroyed many lives.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm