ಬ್ರೇಕಿಂಗ್ ನ್ಯೂಸ್
24-10-20 03:16 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮಗನನ್ನು ನೋಡಲು ಅರ್ಜುನ್ ಸರ್ಜಾ ರವರು ಚೆನ್ನೈನಿಂದ ಬೆಂಗಳೂರಿಗೆ ಕುಟುಂಬ ಸಮೇತರಾಗಿ ಬಂದಿಳಿದಿದ್ದಾರೆ.

ಇಂದು ಬೆಳಗ್ಗೆ ಮೊಮ್ಮಗನನ್ನು ನೋಡಲು ಅಕ್ಷ ಆಸ್ಪತ್ರೆಗೆ ತೆರಳಿದ್ದು, ಅರ್ಜುನ್ ಸರ್ಜಾ ಜೊತೆ ಪುತ್ರಿ ಐಶ್ವರ್ಯ ಸರ್ಜಾ ಮತ್ತು ಕುಟುಂಬದವರು ಕೂಡ ಆಸ್ಪತ್ರೆಗೆ ತೆರಳಿದ್ದಾರೆ. ಅರ್ಜುನ್ ಸರ್ಜಾ ಆಸ್ಪತ್ರೆಗೆ ಬರುತ್ತಿದ್ದಂತೆ ನಟ ಧ್ರುವ ಸರ್ಜಾ ಹಾಗೂ ಕಿಶೋರ್ ಸರ್ಜಾ ಪುತ್ರ ಸೂರಜ್ ಸರ್ಜಾ ಅವರು ಕೂಡ ಆಸ್ಪತ್ರೆಗೆ ಧಾವಿಸಿದ್ದಾರೆ.

ಮೇಘನಾ ರಾಜ್ ಸರ್ಜಾಗೆ ಹೆರಿಗೆಯಾದ ದಿನ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಶೂಟಿಂಗ್ನಲ್ಲಿ ಭಾಗಿಯಾಗಿದ್ದರಿಂದ ಮೊಮ್ಮಗನನ್ನ ನೋಡಲು ಅರ್ಜುನ್ ಸರ್ಜಾರಿಗೆ ಸಾಧ್ಯವಾಗಿರಲಿಲ್ಲ. ಆದ್ರೆ, ಅದೇ ದಿನ ಮೊಮ್ಮಗನ ಜೊತೆ ವಿಡಿಯೋ ಕಾಲ್ನಲ್ಲಿ ಒಂದಷ್ಟು ಸಂಭಾಷಣೆ ನಡೆಸಿದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am