ಬ್ರೇಕಿಂಗ್ ನ್ಯೂಸ್
27-03-23 11:50 am Source: news18 ಸಿನಿಮಾ
ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಎಲ್ಲಿಗೆ ಬಂದಿದೆ. ಸಿನಿಮಾದ ರಿಲೀಸ್ ಹಂತಕ್ಕೆ ಬಂದಿದಿಯಾ? ಧ್ರುವ ಸರ್ಜಾ ಡಬ್ಬಿಂಗ್ ಮಾಡಿರೋದು ಇದೇ ಚಿತ್ರಕ್ಕೆ ಅಲ್ವೇ? ಈ ಎಲ್ಲ ಪ್ರಶ್ನೆಗೆ ಉತ್ತರ ಹೌದು ಅಂತಲೇ ಹೇಳಬೇಕು. ಯಾಕೆಂದ್ರೆ, ರಾಜಮಾರ್ತಾಂಡ ಸಿನಿಮಾ ಬಹುತೇಕ ರಿಲೀಸ್ಗೆ ರೆಡಿ ಆಗಿದೆ. ಚಿರಂಜೀವಿ ಸರ್ಜಾ ಅವರು ತಮ್ಮ ರಾಜಮಾರ್ತಾಂಡ ಸಿನಿಮಾದ ಬಗ್ಗೆ ತುಂಬಾನೇ ಪ್ರೀತಿ ಇಟ್ಟುಕೊಂಡಿದ್ದರು. ತುಂಬಾ ಚೆನ್ನಾಗಿಯೇ ಸಿನಿಮಾ ಬರುತ್ತಿದೆ ಅಂತಲೂ ಹೇಳಿಕೊಂಡಿದ್ದರು. ಅದೇ ರೀತಿನೇ ಸಿನಿಮಾದ ಶೂಟಿಂಗ್ ಅನ್ನೂ ಪೂರ್ಣಗೊಳಿಸಿದ್ದರು. ಆದರೆ ಅತಿ ಚಿಕ್ಕ ವಯಸ್ಸಿನಲ್ಲಿಯೇ ಚಿರು ಎಲ್ಲರನ್ನೂ ಅಗಲಿರೋದು ಈಗಲೂ ಮಾಸದ ನೋವಾಗಿ ಉಳಿದಿದೆ.


ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಚೆನ್ನಾಗಿಯೇ ಬಂದಿದೆ. ಈ ಚಿತ್ರದ ಡಬ್ಬಿಂಗ್ ಒಂದೇ ಬಾಕಿಯಿತ್ತು. ಆ ಕೆಲಸವನ್ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೂರ್ಣಗೊಳಿಸಿ ಚಿತ್ರ ತಂಡಕ್ಕೆ ಸಪೋರ್ಟ್ ಮಾಡಿದ್ದಾರೆ. ಅಣ್ಣನ ಚಿತ್ರಕ್ಕೆ ಡಬ್ಬಿಂಗ್ ಮಾಡೋದೇ ಖುಷಿನೇ. ಆದರೆ ಅಣ್ಣನಿಲ್ಲದೇ ಹೇಗೆ ಅನ್ನೋ ನೋವು ಕಾಡಿದ್ದು ಇದೆ. ಅದು ಡಬ್ಬಿಂಗ್ ವೇಳೆ ಇನ್ನೂ ಹೆಚ್ಚಾಗಿತ್ತು. ಆ ಕಾರಣಕ್ಕೇನೆ ಡಬ್ಬಿಂಗ್ ಮಾಡೋವಾಗ ಅಣ್ಣನನ್ನ ನೆನೆದು ಧ್ರುವ ತುಂಬಾ ಭಾವುಕರಾಗಿದ್ದರು.


ರಾಜಮಾರ್ತಾಂಡ ಸಿನಿಮಾದ ಶೂಟಿಂಗ್ ಡಬ್ಬಿಂಗ್ ಹೀಗೆ ಎಲ್ಲವೂ ಈಗ ಪೂರ್ಣ ಆಗಿದೆ. ಸದ್ಯ ಚಿತ್ರಕ್ಕೆ ಡಿ.ಟಿ.ಎಸ್. ಕೆಲಸ ನಡೆಯುತ್ತಿದೆ. ಇದೇ ಏಪ್ರಿಲ್ನಲ್ಲಿ ಸಿನಿಮಾ ತೆರೆಗೆ ತರೋ ಪ್ಲಾನ್ ಅನ್ನ ಸಿನಿಮಾ ತಂಡ ಹಾಕಿಕೊಂಡಿದೆ. ರಾಜಮಾರ್ತಾಂಡ ಚಿತ್ರದಲ್ಲಿ ಚಿರುಗೆ ಮೇಘಶ್ರೀ ಮತ್ತು ದೀಪ್ತಿ ಸಾತಿ ಜೋಡಿ ಆಗಿದ್ದಾರೆ. ಇದೇ ಚಿತ್ರದಲ್ಲಿ ಟಗರು ಚಿತ್ರ ಖ್ಯಾತಿಯ ನಟಿ ತ್ರಿವೇಣಿ ಕೂಡ ಅಭಿನಯಿಸಿದ್ದಾರೆ.


ರಾಜಮಾರ್ತಾಂಡ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ದೇವರಾಜ್, ಚಿಕ್ಕಣ್ಣ, ಭಜರಂಗಿ ಲೋಕಿ, ಶಂಕರ್ ಅಶ್ವಥ್ ಇವರೆಲ್ಲ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕ ಕೆ. ರಾಮನಾರಾಯಣ್ ಈ ಚಿತ್ರವನ್ನ ಡೈರೆಕ್ಟ್ ಮಾಡಿದ್ದಾರೆ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ.
kannada actor chiranjeevi sarja movie rajamarthand almost ready to release.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm