ಬ್ರೇಕಿಂಗ್ ನ್ಯೂಸ್
24-10-20 05:12 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮಗನನ್ನು ನೋಡಲು ಅರ್ಜುನ್ ಸರ್ಜಾ ರವರು ಚೆನ್ನೈನಿಂದ ಬೆಂಗಳೂರಿಗೆ ಕುಟುಂಬ ಸಮೇತರಾಗಿ ಬಂದಿಳಿದಿದ್ದರು.
ಆಸ್ಪತ್ರೆಗೆ ಭೇಟಿ ನೀಡಿ ಮೇಘನಾ ಹಾಗೂ ಮಗುವಿನ ಜತೆ ಕಾಲ ಕಳೆದು ಸಂಭ್ರಮಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅರ್ಜುನ್ ಸರ್ಜಾ, 36 ವರ್ಷಗಳ ಹಿಂದೆ ಚಿರು ಹುಟ್ಟಿದಾಗಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಅವನು ಹುಟ್ಟಿದ ವಿಷಯ ತಿಳಿದು ಶೂಟಿಂಗ್ ನಿಲ್ಲಿಸಿ ಬೆಂಗಳೂರಿಗೆ ಬಂದಿದ್ದೆ. ಈಗ 36 ವರ್ಷಗಳ ಬಳಿಕ ಚಿರು ಮಗು ಹುಟ್ಟಿದ ಸಮಯದಲ್ಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಚಿರುರನ್ನು ಕೂಡ ನಾನೇ ಚಿತ್ರರಂಗದಲ್ಲಿ ಲಾಂಚ್ ಮಾಡಿದ್ದು. 20 ವರ್ಷಗಳ ಬಳಿಕ ಬಹುಶಃ ನಾನೇ ಚಿರು ಮಗನನ್ನೂ ಲಾಂಚ್ ಮಾಡುತ್ತೇನೆʼ ಎಂದು ಖುಷಿ ಹಂಚಿಕೊಂಡಿದ್ದಾರೆ.
ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಅರ್ಜುನ್ ಮಾತನಾಡಿ, ಮಗ ತುಂಬಾ ಮುದ್ದಾಗಿದ್ದಾನೆ. ಚಿರಂಜೀವಿಯಂತೆಯೇ ಕಾಣುತ್ತಾನೆ. ಮೂಗಂತೂ ಅಪ್ಪನಂತೆಯೇ ಇದೆ ಎಂದಿದ್ದಾರೆ.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 10:52 pm
Mangalore Correspondent
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm