ಬ್ರೇಕಿಂಗ್ ನ್ಯೂಸ್
24-10-20 05:12 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮಗನನ್ನು ನೋಡಲು ಅರ್ಜುನ್ ಸರ್ಜಾ ರವರು ಚೆನ್ನೈನಿಂದ ಬೆಂಗಳೂರಿಗೆ ಕುಟುಂಬ ಸಮೇತರಾಗಿ ಬಂದಿಳಿದಿದ್ದರು.

ಆಸ್ಪತ್ರೆಗೆ ಭೇಟಿ ನೀಡಿ ಮೇಘನಾ ಹಾಗೂ ಮಗುವಿನ ಜತೆ ಕಾಲ ಕಳೆದು ಸಂಭ್ರಮಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅರ್ಜುನ್ ಸರ್ಜಾ, 36 ವರ್ಷಗಳ ಹಿಂದೆ ಚಿರು ಹುಟ್ಟಿದಾಗಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಅವನು ಹುಟ್ಟಿದ ವಿಷಯ ತಿಳಿದು ಶೂಟಿಂಗ್ ನಿಲ್ಲಿಸಿ ಬೆಂಗಳೂರಿಗೆ ಬಂದಿದ್ದೆ. ಈಗ 36 ವರ್ಷಗಳ ಬಳಿಕ ಚಿರು ಮಗು ಹುಟ್ಟಿದ ಸಮಯದಲ್ಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಚಿರುರನ್ನು ಕೂಡ ನಾನೇ ಚಿತ್ರರಂಗದಲ್ಲಿ ಲಾಂಚ್ ಮಾಡಿದ್ದು. 20 ವರ್ಷಗಳ ಬಳಿಕ ಬಹುಶಃ ನಾನೇ ಚಿರು ಮಗನನ್ನೂ ಲಾಂಚ್ ಮಾಡುತ್ತೇನೆʼ ಎಂದು ಖುಷಿ ಹಂಚಿಕೊಂಡಿದ್ದಾರೆ.

ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಅರ್ಜುನ್ ಮಾತನಾಡಿ, ಮಗ ತುಂಬಾ ಮುದ್ದಾಗಿದ್ದಾನೆ. ಚಿರಂಜೀವಿಯಂತೆಯೇ ಕಾಣುತ್ತಾನೆ. ಮೂಗಂತೂ ಅಪ್ಪನಂತೆಯೇ ಇದೆ ಎಂದಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm