ಬ್ರೇಕಿಂಗ್ ನ್ಯೂಸ್
31-03-23 01:29 pm Source: news18 ಸಿನಿಮಾ
ನಮ್ಮ ಕರ್ನಾಟಕದ ವನ್ಯ ಸಂಪತ್ತು, ಕಲೆ ಮತ್ತು ಸಂಸ್ಕøತಿಯನ್ನು ತಮ್ಮ ಚಲನಚಿತ್ರದ ಮೂಲಕ ಜಗತ್ತಿಗೇ ಪರಿಚಯಿಸಿದ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿಯವರು ರಾಜ್ಯದ ಜನತೆಗೆ ಮೇ 10 ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಮತ ನೀಡುವಂತೆ ಕರೆ ನೀಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ ಪ್ರೀತಿಯ ರಿಷಬ್ ಶೆಟ್ಟಿ. 2023 ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದಾರೆ. ಮೇ 10ನೇ ದಿನಾಂಕದಂದು ಎಲೆಕ್ಷನ್ ಘೋಷಣೆಯಾಗಿದೆ. ಪ್ರತಿಯೊಬ್ಬರು ತಪ್ಪದೇ ವೋಟ್ ಮಾಡಿ ಎಂದು ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.
ನಮ್ಮ ನಾಡಿನ ನೆಲ, ಜಲ ಸಂಪನ್ಮೂಲ ಅಭಿವೃದ್ಧಿಗಾಗಿ, ನಮ್ಮ ಉತ್ತಮ ಬದುಕಿಗಾಗಿ ಪ್ರತಿಯೊಬ್ಬರು ವೋಟ್ ಮಾಡಿ ಎಂದು ನಟ ರಿಷಬ್ ಶೆಟ್ಟಿ ಕರೆ ಕೊಟ್ಟಿದ್ದಾರೆ ಕಾಂತಾರ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಪ್ರಪಂಚವೇ ಒಮ್ಮೆ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ್ರು. ಅಷ್ಟು ಅದ್ಭುತವಾಗಿ ಸಿನಿಮಾ ನಿರ್ದೇಶನ ಮಾಡಿದ್ರು.
ಈಗ ರಿಷಬ್ ಶೆಟ್ಟಿ ಅವರು ಉತ್ತಮ ಬದುಕಿಗಾಗಿ ಮತ ಹಾಕುವುದು ಮುಖ್ಯ ಎಂದು ಹೇಳಿದ್ದಾರೆ. ಯಾರು ಮತ ಹಾಕುವುದನ್ನು ಮರೆಯಬೇಡಿ. ತಪ್ಪದೇ ವೋಟ್ ಹಾಕಿ ಎಂದಿದ್ದಾರೆ. ಕಾಂತಾರ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಪ್ರಪಂಚವೇ ಒಮ್ಮೆ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದ್ರು. ಅಷ್ಟು ಅದ್ಭುತವಾಗಿ ಸಿನಿಮಾ ನಿರ್ದೇಶನ ಮಾಡಿದ್ರು. ಇತ್ತಿಚೇಗಷ್ಟೇ ನಟ ರಿಷಬ್ ಶೆಟ್ಟಿ ಜಿನಿವಾದಲ್ಲಿ ನಡೆದ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆ ಕುರಿತು ಕನ್ನಡದಲ್ಲಿಯೇ ಮಾತನಾಡಿದ್ದರು.
ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ-ನಿರ್ದೇಶಕನಾಗಿ, ಪರಿಸರ ಸುಸ್ಥಿರತೆ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ ಎಂದು ರಿಷಬ್ ಹೇಳಿದ್ದರು. ಈಗ ಚುನಾವಣೆ, ಮತದಾನ ಕುರಿತು ಜನರಿಗೆ ಮತ ಹಾಕುವಂತೆ ಹೇಳಿದ್ದಾರೆ. ಸದಾ ಸಮಾಜಕ್ಕೆ ಒಳ್ಳೆಯ ಕೆಲಸಗಳನ್ನೇ ನಟ ರಿಷಬ್ ಶೆಟ್ಟಿ ಕೊಡ್ತಾ ಇದ್ದಾರೆ.
actor rishabh shetty says every one must vote in may 10 election.
16-10-25 04:44 pm
HK News Desk
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 05:09 pm
Mangalore Correspondent
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm