ಬ್ರೇಕಿಂಗ್ ನ್ಯೂಸ್
05-04-23 01:33 pm Source: news18 ಸಿನಿಮಾ
ಸ್ಯಾಂಡಲ್ವುಡ್ (Sandalwood) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅವರು ತಮಗೆ ಬಂದಿರುವ ಬೆದರಿಕೆ ಪತ್ರದ (Threat Letter) ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕನ್ನಡದ ನಟ, ಚಿತ್ರರಂಗದ ಸ್ಟಾರ್ ಹೀರೋಗೆ ಬೆದರಿಕೆ ಪತ್ರ ಬಂದಿದ್ದು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ನಟ (Actor) ಈ ಒಂದು ಬೆಳವಣಿಗೆಯ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾರೆ.

ನಟ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ಜೆಪಿ ನಗರದಲ್ಲಿ ಸುದೀಪ್ ಹೇಳಿಕೆ ಕೊಟ್ಟಿದ್ದಾರೆ. ತಮಗೆ ಬೆದರಿಕೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟು ಮಾತನಾಡಿದ ನಟ, ಕೆಲವು ಮಾತಾಡೋಕೆ ಆಗುತ್ತದೆ. ಕೆಲವು ಮಾತಾಡೋಕೆ ಆಗುವುದಿಲ್ಲ. ಇದು ಪಾಲಿಕ್ಸ್ನವರು ಮಾಡಿರುವುದಲ್ಲ. ಖಂಡಿತಾ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ ಎಂದಿದ್ದಾರೆ. ಈಗ ಸೈಲೆಂಟಾಗಿ ಇರ್ತೀನಿ: ಯಾರು ಅಂತ ಗೊತ್ತಿದ್ದರೂ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಆನ್ಸರ್ ಮಾಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು ಎಂದಿದ್ದಾರೆ.


ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ?: ಜೆಪಿ ನಗರದಲ್ಲಿ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ರಾಜಕೀಯ ಎಂಟ್ರಿ ಬಗ್ಗೆಯೂ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಾನು ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿಲ್ಲ. ಪೊಲಿಟಿಕಲ್ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಯಾವ ಪಕ್ಷದಿಂದ ಕರೆದರೂ ನಾನು ಹೋಗಿ ಪ್ರಚಾರ ಮಾಡುತ್ತೇನೆ. ಹಾಗಂತ ಪಕ್ಷಕ್ಕೆ ನಾನು ನೇರವಾಗಿ ಸಪೋರ್ಟ್ ಮಾಡ್ತೀನಿ ಅಂತ ಅಲ್ಲ ಎಂದು ನಟ ತಿಳಿಸಿದ್ದಾರೆ. ನಟ ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಕಿಚ್ಚನ ಲೇಟೆಸ್ಟ್ ಪ್ರತಿಕ್ರಿಯೆಯಿಂದ ಉತ್ತರ ಸಿಕ್ಕಿದೆ.
kichcha sudeep first reaction after getting threat letter.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm