ಬ್ರೇಕಿಂಗ್ ನ್ಯೂಸ್
05-04-23 01:33 pm Source: news18 ಸಿನಿಮಾ
ಸ್ಯಾಂಡಲ್ವುಡ್ (Sandalwood) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅವರು ತಮಗೆ ಬಂದಿರುವ ಬೆದರಿಕೆ ಪತ್ರದ (Threat Letter) ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕನ್ನಡದ ನಟ, ಚಿತ್ರರಂಗದ ಸ್ಟಾರ್ ಹೀರೋಗೆ ಬೆದರಿಕೆ ಪತ್ರ ಬಂದಿದ್ದು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ನಟ (Actor) ಈ ಒಂದು ಬೆಳವಣಿಗೆಯ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾರೆ.
ನಟ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ಜೆಪಿ ನಗರದಲ್ಲಿ ಸುದೀಪ್ ಹೇಳಿಕೆ ಕೊಟ್ಟಿದ್ದಾರೆ. ತಮಗೆ ಬೆದರಿಕೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟು ಮಾತನಾಡಿದ ನಟ, ಕೆಲವು ಮಾತಾಡೋಕೆ ಆಗುತ್ತದೆ. ಕೆಲವು ಮಾತಾಡೋಕೆ ಆಗುವುದಿಲ್ಲ. ಇದು ಪಾಲಿಕ್ಸ್ನವರು ಮಾಡಿರುವುದಲ್ಲ. ಖಂಡಿತಾ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ ಎಂದಿದ್ದಾರೆ. ಈಗ ಸೈಲೆಂಟಾಗಿ ಇರ್ತೀನಿ: ಯಾರು ಅಂತ ಗೊತ್ತಿದ್ದರೂ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಆನ್ಸರ್ ಮಾಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು ಎಂದಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ?: ಜೆಪಿ ನಗರದಲ್ಲಿ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ರಾಜಕೀಯ ಎಂಟ್ರಿ ಬಗ್ಗೆಯೂ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಾನು ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿಲ್ಲ. ಪೊಲಿಟಿಕಲ್ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಯಾವ ಪಕ್ಷದಿಂದ ಕರೆದರೂ ನಾನು ಹೋಗಿ ಪ್ರಚಾರ ಮಾಡುತ್ತೇನೆ. ಹಾಗಂತ ಪಕ್ಷಕ್ಕೆ ನಾನು ನೇರವಾಗಿ ಸಪೋರ್ಟ್ ಮಾಡ್ತೀನಿ ಅಂತ ಅಲ್ಲ ಎಂದು ನಟ ತಿಳಿಸಿದ್ದಾರೆ. ನಟ ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಕಿಚ್ಚನ ಲೇಟೆಸ್ಟ್ ಪ್ರತಿಕ್ರಿಯೆಯಿಂದ ಉತ್ತರ ಸಿಕ್ಕಿದೆ.
kichcha sudeep first reaction after getting threat letter.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm