ಬ್ರೇಕಿಂಗ್ ನ್ಯೂಸ್
25-10-20 10:55 pm Mangaluru Correspondent ಸಿನಿಮಾ
ಪುತ್ತೂರು, ಅಕ್ಟೋಬರ್ 25: ಸಾಮಾಜಿಕ ಕಳಕಳಿಯನ್ನು ಸಾರುವ ಪ್ರೇಮ್ ರಾಜ್ ಆರ್ಲಾ ಪದವು ನಿರ್ದೇಶನದ, ಅರುಣ್ ರೈ ಪುತ್ತೂರು ಛಾಯಾಗ್ರಹಣದಲ್ಲಿ ಮೂಡಿ ಬಂದ ಬೇಬಿ ಜ್ಞಾನ ರೈ ಅಭಿನಯಿಸಿರುವ ನಿಸ್ವಾರ್ಥ ಕಿರುಚಿತ್ರದ ಟೀಸರ್ ಇಂದು ಬಿಡುಗಡೆಗೊಂಡಿತು.
ಸಂಸ್ಕೃತ ಸಿರಿ ಮತ್ತು ಆಮಂತ್ರಣ ಪರಿವಾರ ಇದರ ಸಹಯೋಗದಲ್ಲಿ ನಡೆದ ನವರಾತ್ರಿ ಸಂಭ್ರಮ ಗಾಯಕರ ಸಂಗಮ ಕಾರ್ಯಕ್ರಮದೊಂದಿಗೆ ಬಾಲ ಪ್ರತಿಭೆಗಳು ಕಿರುಚಿತ್ರದ ಟೀಸರನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಇದೇ ವೇಳೆ ಕಿರುಚಿತ್ರದ ನಿರ್ದೇಶಕ , ಕೋಸ್ಟಲ್ ವುಡ್ ಹಾಗೂ ಸ್ಯಾಂಡಲ್ವುಡ್ನ ಹಲವಾರು ಕಲಾವಿದರಿಗೆ ಬಣ್ಣ ಹಚ್ಚಿರುವ ಮೇಕಪ್ ಆರ್ಟಿಸ್ಟ್ ಪ್ರೇಮ ರಾಜ್ ಆರ್ಲ ಪದವು ಇವರನ್ನು ಸನ್ಮಾನಿಸಲಾಯಿತು.
Teaser:
Puttur Baby Jnana Rai's new kannada short movie Nisvartha teaser released here on 25 Sunday October, 2020.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm