ಬ್ರೇಕಿಂಗ್ ನ್ಯೂಸ್
14-04-23 12:40 pm Source: news18 ಸಿನಿಮಾ
ಸ್ಯಾಂಡಲ್ವುಡ್ನ ಮಲ್ಟಿಸ್ಟಾರರ್ ಕಬ್ಜ ಸಿನಿಮಾ ಅದ್ಭುತ ಓಪನಿಂಗ್ ಪಡೆದಿತ್ತು. ಮಾರ್ಚ್-17 ರಂದು ವಿಶ್ವದೆಲ್ಲೆಡೆ ರಿಲೀಸ್ ಆಗಿತ್ತು. ಈಗ ಈ ಚಿತ್ರ ರಿಲೀಸ್ ಆಗಿ 25 ದಿನ ಪೂರ್ಣಗೊಂಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಈ ಖುಷಿಯನ್ನ ಡೈರೆಕ್ಟರ್ ಆರ್. ಚಂದ್ರು ಸೆಲೆಬ್ರೆಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ.


ಕನ್ನಡದ ಮಲ್ಟಿಸ್ಟಾರರ್ ಕಬ್ಜ 25 ದಿನ ಯಶಸ್ವಿಯಾಗಿ ಓಡಿದೆ. ಇದನ್ನ ಸಂಭ್ರಮಿಸಲು ಕಬ್ಜ ಸಿನಿಮಾ ಟೀಮ್ ನಿರ್ಧರಿಸಿದ್ದು, ಏಪ್ರಿಲ್-14 ರಂದು ಸಂಜೆ 4 ಗಂಟೆಗೆ ಪ್ರೆಸ್ ಮೀಟ್ ಕೂಡ ಕರೆದಿದೆ. ಕಬ್ಜ ಚಿತ್ರದ ಈ ಸಡಗರದಲ್ಲಿ ಚಿತ್ರದ ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಆ ಹೊಸ ಸಿನಿಮಾ ಯಾವುದು ಅನ್ನುವ ಕುತೂಹಲ ಕೂಡ ಈಗಲೇ ಮೂಡಿದೆ.


ಕಬ್ಜ ಸಿನಿಮಾದ ಮೊದಲ ಭಾಗಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಕೊನೆಯಲ್ಲಿ ಕಬ್ಜ-2 ಸಿನಿಮಾದ ಲಿಂಕ್ ಕೂಡ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಇದೀಗ ಆರ್. ಚಂದ್ರು ಅವರ ಪ್ರೆಸ್ ಮೀಟ್ ತುಂಬಾ ಕುತೂಹಲ ಮೂಡಿಸಿದೆ. ಕಬ್ಜ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರ ಅಭಿನಯದ ಹಿಂಟ್ ಕೂಡ ಈಗಾಗಲೇ ಕಬ್ಜ ಪಾರ್ಟ್-1 ನಲ್ಲಿಯೇ ರಿವೀಲ್ ಆಗಿದೆ. ಕಬ್ಜ ಪಾರ್ಟ್-1 ಸಕ್ಸಸ್ ಮೀಟ್ ಅಲ್ಲಿಯೇ ಆರ್. ಚಂದ್ರು ತಮ್ಮ ಕಬ್ಜ-2 ಚಿತ್ರದ ಅಧಿಕೃತ ಅನೌನ್ಸ್ಮೆಂಟ್ ಮಾಡುತ್ತಾರೆ ಅನ್ನೋ ಮಾಹಿತಿ ಕೂಡ ಹರಿದಾಡುತ್ತಿದೆ. ಇನ್ನುಳಿದಂತೆ ಕಬ್ಜ-2 ಚಿತ್ರದ ಏನೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋ ಕುತೂಹಲ ಕೂಡ ಮೂಡಿದೆ.
kannada director producer r chandru expecting kabzaa 2 cinema announce soon.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm