ಬ್ರೇಕಿಂಗ್ ನ್ಯೂಸ್
14-04-23 12:40 pm Source: news18 ಸಿನಿಮಾ
ಸ್ಯಾಂಡಲ್ವುಡ್ನ ಮಲ್ಟಿಸ್ಟಾರರ್ ಕಬ್ಜ ಸಿನಿಮಾ ಅದ್ಭುತ ಓಪನಿಂಗ್ ಪಡೆದಿತ್ತು. ಮಾರ್ಚ್-17 ರಂದು ವಿಶ್ವದೆಲ್ಲೆಡೆ ರಿಲೀಸ್ ಆಗಿತ್ತು. ಈಗ ಈ ಚಿತ್ರ ರಿಲೀಸ್ ಆಗಿ 25 ದಿನ ಪೂರ್ಣಗೊಂಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಈ ಖುಷಿಯನ್ನ ಡೈರೆಕ್ಟರ್ ಆರ್. ಚಂದ್ರು ಸೆಲೆಬ್ರೆಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ.
ಕನ್ನಡದ ಮಲ್ಟಿಸ್ಟಾರರ್ ಕಬ್ಜ 25 ದಿನ ಯಶಸ್ವಿಯಾಗಿ ಓಡಿದೆ. ಇದನ್ನ ಸಂಭ್ರಮಿಸಲು ಕಬ್ಜ ಸಿನಿಮಾ ಟೀಮ್ ನಿರ್ಧರಿಸಿದ್ದು, ಏಪ್ರಿಲ್-14 ರಂದು ಸಂಜೆ 4 ಗಂಟೆಗೆ ಪ್ರೆಸ್ ಮೀಟ್ ಕೂಡ ಕರೆದಿದೆ. ಕಬ್ಜ ಚಿತ್ರದ ಈ ಸಡಗರದಲ್ಲಿ ಚಿತ್ರದ ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಆ ಹೊಸ ಸಿನಿಮಾ ಯಾವುದು ಅನ್ನುವ ಕುತೂಹಲ ಕೂಡ ಈಗಲೇ ಮೂಡಿದೆ.
ಕಬ್ಜ ಸಿನಿಮಾದ ಮೊದಲ ಭಾಗಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಕೊನೆಯಲ್ಲಿ ಕಬ್ಜ-2 ಸಿನಿಮಾದ ಲಿಂಕ್ ಕೂಡ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಇದೀಗ ಆರ್. ಚಂದ್ರು ಅವರ ಪ್ರೆಸ್ ಮೀಟ್ ತುಂಬಾ ಕುತೂಹಲ ಮೂಡಿಸಿದೆ. ಕಬ್ಜ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರ ಅಭಿನಯದ ಹಿಂಟ್ ಕೂಡ ಈಗಾಗಲೇ ಕಬ್ಜ ಪಾರ್ಟ್-1 ನಲ್ಲಿಯೇ ರಿವೀಲ್ ಆಗಿದೆ. ಕಬ್ಜ ಪಾರ್ಟ್-1 ಸಕ್ಸಸ್ ಮೀಟ್ ಅಲ್ಲಿಯೇ ಆರ್. ಚಂದ್ರು ತಮ್ಮ ಕಬ್ಜ-2 ಚಿತ್ರದ ಅಧಿಕೃತ ಅನೌನ್ಸ್ಮೆಂಟ್ ಮಾಡುತ್ತಾರೆ ಅನ್ನೋ ಮಾಹಿತಿ ಕೂಡ ಹರಿದಾಡುತ್ತಿದೆ. ಇನ್ನುಳಿದಂತೆ ಕಬ್ಜ-2 ಚಿತ್ರದ ಏನೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋ ಕುತೂಹಲ ಕೂಡ ಮೂಡಿದೆ.
kannada director producer r chandru expecting kabzaa 2 cinema announce soon.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm