ಬ್ರೇಕಿಂಗ್ ನ್ಯೂಸ್
15-04-23 12:58 pm Source: news18 ಸಿನಿಮಾ
ಬಾಲಿವುಡ್ನ ಕ್ಯೂಟ್ ನಟಿ ಪೂಜಾ ಹೆಗ್ಡೆ ಅವರು 57 ವರ್ಷದ ಸಲ್ಮಾನ್ ಖಾನ್ ಅವರ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಕಿಸಿ ಕಾ ಭಾಯ್, ಕಿಸಿ ಕೀ ಜಾನ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿರುವ ಈ ಜೋಡಿಯ ಮಧ್ಯೆ ಬರೋಬ್ಬರಿ 22 ವರ್ಷಗಳ ವಯಸ್ಸಿನ ಅಂತರವಿದೆ. 57 ವರ್ಷದ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರು 32 ವರ್ಷದ ನಟಿ ಪೂಜಾ ಹೆಗ್ಡೆ ಜೊತೆ ತೆರೆ ಹಂಚಿಕೊಂಡಿದ್ದಾರೆ. ಸಿನಿಮಾ ಶೂಟಿಂಗ್ ಆರಂಭವಾದಾಗಿನಿಂದಲೂ ಈ ಜೋಡಿಯ ಮಧ್ಯೆ ಲವ್ ಶುರುವಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ.


ಎಲ್ಲಾ ಇಂಡಸ್ಟ್ರಿಗಳಲ್ಲೂ ಈ ಪದ್ಧತಿ ಇದೆ. ಹಿರಿಯ ನಟರು ತೆರೆಯ ಮೇಲೆ ಕಿರಿಯ ನಟಿಯ ಜೊತೆ ರೊಮ್ಯಾನ್ಸ್ ಮಾಡುತ್ತಾರೆ. ಇದೀಗ ಪೂಜಾ ಈ ಬಗ್ಗೆ ತಮ್ಮ ಅನುಭವವನ್ನು ಹಾಗೂ ಅಭಿಪ್ರಾಯವನ್ನು ಶೇರ್ ಮಾಡಿದ್ದಾರೆ. ಇದು ಹೊಸ ವಿಚಾರವೇನಲ್ಲ. ಹಾಗೆಯೇ ಸಲ್ಮಾನ್ ಖಾನ್ ಜೊತೆ ರೊಮ್ಯಾನ್ಸ್ ಮಾಡಿದ ಮೊದಲ ಕಿರಿಯ ನಟಿ ನಾನಲ್ಲ. ಈ ಮುಂಚೆಯೇ ಬಹಳಷ್ಟು ಕಿರಿಯ ನಟಿಯರು ಸಲ್ಮಾನ್ ಖಾನ್ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ ಎಂದಿದ್ದಾರೆ.


ನನ್ನ ಪೋಷಕರು ನಾನು ಸಲ್ಮಾನ್ ಖಾನ್ ಅವರಂತಹ ಸೂಪರ್ಸ್ಟಾರ್ ಜೊತೆ ನಟಿಸಿದ್ದೇನೆ ಎಂದು ತುಂಬಾ ಥ್ರಿಲ್ ಆಗಿದ್ದಾರೆ. ನನ್ನ ತಾಯಿ ಹಾಗೂ ತಂಗಿ ಸಲ್ಮಾನ್ ಖಾನ್ ಅವರ ದೊಡ್ಡ ಫ್ಯಾನ್ಸ್ ಎಂದಿದ್ದಾರೆ ಪೂಜಾ. ಸಲ್ಮಾನ್ ಖಾನ್ ಅವರು ಈ ಹಿಂದೆ ಕಿರಿಯ ನಟಿಯರ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಹಾಗೆಯೇ ಅವರ ಅಭಿನಯಕ್ಕಾಗಿ ಮೆಚ್ಚುಗೆಯನ್ನೂ ಗಳಿಸಿದ್ದಾರೆ. ನಟ ತೆರೆಯ ಮೇಲೆಯೂ ಗೌರವ ಕಾಪಾಡಿಕೊಂಡು ಬಂದಿದ್ದಾರೆ. ಹಾಗೆಯೇ ಯಾವುದೇ ನಟಿಯ ಜೊತೆ ಇಂಟಿಮೇಟ್ ಸೀನ್ಗಳನ್ನು ಕೂಡಾ ಮಾಡಿಲ್ಲ. ಅಭಿಮಾನಿಗಳು ಪೂಜಾ ಹಾಗೂ ಸಲ್ಮಾನ್ ಖಾನ್ ಅವರ ಕೆಮಿಸ್ಟ್ರಿ ಇಷ್ಟಪಡುತ್ತಿದ್ದಾರೆ. ಈ ಜೋಡಿಯ ನಡುವಿನ ರೊಮ್ಯಾನ್ಸ್ ಸಿನಿಮಾಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದಿದ್ದಾರೆ.
pooja hegde on romancing salman khan in kisi ka bhai kisi ki jaan despite their age gap.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm