ಬ್ರೇಕಿಂಗ್ ನ್ಯೂಸ್
26-10-20 04:01 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್.26: ವೆಬ್ ಸಿರೀಸ್ ಒಂದರಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಅವಮಾನ ಮಾಡಿರುವ ಆರೋಪದಡಿ ವೆಬ್ ಸಿರೀಸ್ ನಿರ್ದೇಶಕ ಹಾಗೂ ನಿರ್ಮಾಪಕರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸೀರಿಸ್ ನಿರ್ದೇಶಕ ಅಮರ ಎಂಬಾತನ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಜಯರಾಜ್ ನಾಯ್ಡು ದೂರು ನೀಡಿದ್ದಾರೆ.
ಯೂಟ್ಯೂಬ್ನಲ್ಲಿ ಅಮರ ಹಾಕಿರುವ ಓಲ್ಡ್ ಟೌನ್ ಕ್ರಿಮಿನಲ್ಸ್ ಸಾಕ್ಷ್ಯಚಿತ್ರದ ವೆಬ್ ಸೀರಿಸ್ನ ಸನ್ನಿವೇಶದಲ್ಲಿ ಡಾ.ಸುಧಾಮೂರ್ತಿ ಅವರ ಹೆಸರು ಬದಲಿಸಿ ಅವಹೇಳನ ಮಾಡಲಾಗಿದೆ. ಏಕವಚನದಲ್ಲೇ ಪದಪ್ರಯೋಗ ಮಾಡಲಾಗಿದೆ. ಕರ್ನಾಟಕದ ಹೆಮ್ಮೆಯ ಮಗಳು ಸುಧಾ ಅಮ್ಮನ ಬಗ್ಗೆ ಅವಹೇಳನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಯರಾಜ್ ನಾಯ್ಡು ದೂರಿನ ಪತ್ರದಲ್ಲಿ ಮನವಿ ಮಾಡಿದ್ದಾರೆ.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm