ಬ್ರೇಕಿಂಗ್ ನ್ಯೂಸ್
20-04-23 01:47 pm Source: news18 ಸಿನಿಮಾ
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಸಿನಿಮಾ ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ತಂಡ ಸ್ಪೆಷಲ್ ಪ್ರೆಸ್ ಮೀಟ್ ಮಾಡಿದೆ. ಅದನ್ನ ಅಷ್ಟೇ ಸ್ಪೆಷಲ್ ಆಗಿಯೇ ಸೆಲೆಬ್ರೇಟ್ ಮಾಡಿದೆ. ರಮೇಶ್ ಅರವಿಂದ್ ಅವರ ಈ ಚಿತ್ರದ ಸಕ್ಸಸ್ ಮೀಟ್ಗೆ ಎಲ್ಲರೂ ಸಾಂಪ್ರದಾಯಕ ಉಡುಗೆಯಲ್ಲಿ ಬಂದಿದ್ದರು. ಸಿನಿಮಾದ ಅಷ್ಟೂ ಸದಸ್ಯರು ಇಲ್ಲಿ ಟ್ರೆಡಿಷ್ನಲ್ ಧಿರಿಸಿನಲ್ಲಿಯೇ ಕಾಣಿಸಿಕೊಂಡು ಸಕ್ಸಸ್ ಮೀಟ್ಗೆ ವಿಭಿನ್ನ ಮೆರಗು ತಂದಿದ್ದರು.
ಶಿವಾಜಿ ಸುರತ್ಕಲ್ ಪಾತ್ರಧಾರಿ ರಮೇಶ್ ಅರವಿಂದ್ ಅವರು ಧೋತಿ ಮತ್ತು ಜುಬ್ಬಾ ಧರಿಸಿಕೊಂಡು ಇಲ್ಲಿಗೆ ಆಗಮಿಸಿದ್ದರು. ಶಿವಾಜಿ ಸುರತ್ಕಲ್-2 ಚಿತ್ರದ ಇತರ ಕಲಾವಿದರು ಸಾಂಪ್ರದಾಯಕ ಉಡುಗೆಯಲ್ಲಿ ಕಾಣಿಸಿಕೊಂಡರು. ಚಿತ್ರದ ನಾಯಕಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ ಹಾಗೂ ಇತರ ಕಲಾವಿದೆಯರು ಇಲ್ಲಿಗೆ ಸೀರೆಯುಟ್ಟು ಸುಂದರವಾಗಿ ಕಾಣಿಸುತ್ತಿದ್ದರು.
ಶಿವಾಜಿ ಸುರತ್ಕಲ್-2 ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಹಾಗೂ ನಟ ವಿನಾಯಕ್ ಜೋಶಿ ಎಲ್ಲರೂ ಇಲ್ಲಿಗೆ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಕಾಣಿಸಿಕೊಂಡರು. ಶಿವಾಜಿ ಸುರತ್ಕಲ್-2 ಕಳೆದ ವಾರ ಏಪ್ರಿಲ್-14 ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಜನ ಕೂಡ ಈ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದಾರೆ.
ಶಿವಾಜಿ ಸುರತ್ಕಲ್-2 ಸಿನಿಮಾದ ಮುಂದಿನ ಭಾಗ ಕೂಡ ಬರುವ ಸಾಧ್ಯತೆ ಇದೆ. ಚಿತ್ರದ ಕಟ್ಟಕಡೆಯ ದೃಶ್ಯದಲ್ಲಿ ಶಿವಾಜಿ ಪಾತ್ರಧಾರಿ ರಮೇಶ್ ಅರವಿಂದ್ ಅವರು ಚಿತ್ರದ ಮುಂದಿನ ಕೇಸ್ ಕುರಿತು ಹಿಂಟ್ ಕೂಡ ಕೊಟ್ಟಿದ್ದಾರೆ.
Ramesh Aravind acted shivaji surathkal 2 cinema success meet.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm