ಬ್ರೇಕಿಂಗ್ ನ್ಯೂಸ್
20-04-23 01:47 pm Source: news18 ಸಿನಿಮಾ
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಸಿನಿಮಾ ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ತಂಡ ಸ್ಪೆಷಲ್ ಪ್ರೆಸ್ ಮೀಟ್ ಮಾಡಿದೆ. ಅದನ್ನ ಅಷ್ಟೇ ಸ್ಪೆಷಲ್ ಆಗಿಯೇ ಸೆಲೆಬ್ರೇಟ್ ಮಾಡಿದೆ. ರಮೇಶ್ ಅರವಿಂದ್ ಅವರ ಈ ಚಿತ್ರದ ಸಕ್ಸಸ್ ಮೀಟ್ಗೆ ಎಲ್ಲರೂ ಸಾಂಪ್ರದಾಯಕ ಉಡುಗೆಯಲ್ಲಿ ಬಂದಿದ್ದರು. ಸಿನಿಮಾದ ಅಷ್ಟೂ ಸದಸ್ಯರು ಇಲ್ಲಿ ಟ್ರೆಡಿಷ್ನಲ್ ಧಿರಿಸಿನಲ್ಲಿಯೇ ಕಾಣಿಸಿಕೊಂಡು ಸಕ್ಸಸ್ ಮೀಟ್ಗೆ ವಿಭಿನ್ನ ಮೆರಗು ತಂದಿದ್ದರು.


ಶಿವಾಜಿ ಸುರತ್ಕಲ್ ಪಾತ್ರಧಾರಿ ರಮೇಶ್ ಅರವಿಂದ್ ಅವರು ಧೋತಿ ಮತ್ತು ಜುಬ್ಬಾ ಧರಿಸಿಕೊಂಡು ಇಲ್ಲಿಗೆ ಆಗಮಿಸಿದ್ದರು. ಶಿವಾಜಿ ಸುರತ್ಕಲ್-2 ಚಿತ್ರದ ಇತರ ಕಲಾವಿದರು ಸಾಂಪ್ರದಾಯಕ ಉಡುಗೆಯಲ್ಲಿ ಕಾಣಿಸಿಕೊಂಡರು. ಚಿತ್ರದ ನಾಯಕಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ ಹಾಗೂ ಇತರ ಕಲಾವಿದೆಯರು ಇಲ್ಲಿಗೆ ಸೀರೆಯುಟ್ಟು ಸುಂದರವಾಗಿ ಕಾಣಿಸುತ್ತಿದ್ದರು.


ಶಿವಾಜಿ ಸುರತ್ಕಲ್-2 ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಹಾಗೂ ನಟ ವಿನಾಯಕ್ ಜೋಶಿ ಎಲ್ಲರೂ ಇಲ್ಲಿಗೆ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಕಾಣಿಸಿಕೊಂಡರು. ಶಿವಾಜಿ ಸುರತ್ಕಲ್-2 ಕಳೆದ ವಾರ ಏಪ್ರಿಲ್-14 ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಜನ ಕೂಡ ಈ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದಾರೆ.

ಶಿವಾಜಿ ಸುರತ್ಕಲ್-2 ಸಿನಿಮಾದ ಮುಂದಿನ ಭಾಗ ಕೂಡ ಬರುವ ಸಾಧ್ಯತೆ ಇದೆ. ಚಿತ್ರದ ಕಟ್ಟಕಡೆಯ ದೃಶ್ಯದಲ್ಲಿ ಶಿವಾಜಿ ಪಾತ್ರಧಾರಿ ರಮೇಶ್ ಅರವಿಂದ್ ಅವರು ಚಿತ್ರದ ಮುಂದಿನ ಕೇಸ್ ಕುರಿತು ಹಿಂಟ್ ಕೂಡ ಕೊಟ್ಟಿದ್ದಾರೆ.
Ramesh Aravind acted shivaji surathkal 2 cinema success meet.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm