ಬ್ರೇಕಿಂಗ್ ನ್ಯೂಸ್
28-04-23 01:25 pm Source: news18 ಸಿನಿಮಾ
ನೆಟ್ ಫ್ಲಿಕ್ಸ್ನಲ್ಲಿ ಜಾನ್ ಮುಲಾನೆ: ಬೇಬಿ ಏ.25, 'ದಿ ಲೈಟ್ ವುಯ್ ಕ್ಯಾರಿ': ಮಿಚೆಲ್ ಒಬಾಮಾ ಆಂಡ್ ಓಪ್ರಾ ವಿನ್ಫ್ರೆ(ಏಪ್ರಿಲ್ 25), 'ಲವ್ ಆಫ್ಟರ್ ಮ್ಯೂಸಿಕ್' ಏ.26, 'ದಿ ಗುಡ್ ಬ್ಯಾಡ್ ಮದರ್' ಏ.26, 'ಕಿಸ್ ಕಿಸ್!' ಏ.26ರಂದು ರಿಲೀಸ್ ಆಗಿದೆ. 'ದಿ ಮ್ಯಾಚ್ ಮೇಕರ್' ಏ.27ರಂದು, 'ದಸರಾ' ಏ.27, 'ದಿ ನರ್ಸ್'ಏ.27, 'ಸ್ವೀಟ್ ಟೂತ್' ಸೀಸನ್- 2 ಏ.27ರಂದು ರಿಲೀಸ್ ಆಗಿದೆ. ಏಕೇ ಏ.28, ಬಿಫೋರ್ ಲೈಫ್ ಆಫ್ಟರ್ ಡೆತ್ ಏ.28, ಕಿಂಗ್ ಆಫ್ ಕಲೆಕ್ಟಬಲ್ಸ್: ದಿ ಗೋಲ್ಡನ್ ಟಚ್ ಏ,28, ಯೋಯೋ ಹನಿಸಿಂಗ್ ಏ.28, ಮ್ಯೂಯಿ: ದಿ ಕರ್ಸ್ ರಿಟರ್ನ್ಸ್ ಏ.30ರಂದು ರಿಲೀಸ್ ಆಗುತ್ತಿದೆ.
ಮನೋರಂಜನೆಗಾಗಿ ಅಮೆಜಾನ್ ಪ್ರೈಮ್ ವಿಡಿಯೋ ಬಳಸುತ್ತಿರುವವರು ನೀವಾಗಿದ್ದರೆ ಇಲ್ಲಿಯೂ ಭರ್ಜರಿ ಸಿನಿಮಾಗಳನ್ನು ಬಿಡಲಾಗಿದೆ. 'ಪತ್ತು ತಲ' ಏಪ್ರಿಲ್ 27ರಂದು ಒಟಿಟಿಯಲ್ಲಿ ರಿಲೀಸ್ ಆಗಿದೆ. ಇದು ತಮಿಳು ನಟ ಸಿಂಬು ನಟಿಸಿರುವ ಕನ್ನಡದ 'ಮಫ್ತಿ' ಸಿನಿಮಾದ ರೀಮೆಕ್. ಇತ್ತೀಚೆಗೆ ತೆರೆಕಂಡ ಈ ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. 'ಸಿಟಾಡೆಲ್' ಏಪ್ರಿಲ್ 28ರಂದು ರಿಲೀಸ್ ಆಗುತ್ತದೆ. ಇದು ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಅಭಿನಯಿಸಿದ ಹಾಲಿವುಡ್ ವೆಬ್ ಶೋ. ಮೊದಲ ಎಪಿಸೋಡ್ ಏಪ್ರಿಲ್ 28ಕ್ಕೆ ಸ್ಟ್ರೀಮ್ ಆಗಲಿದೆ.
ಡಿಸ್ನಿ ಪ್ಲಸ್ ಹಾಟ್ಸ್ಟಾರ್
ಡಿಸ್ನಿ ಪ್ಲಸ್ ಹಾಟ್ಸ್ಟರ್ 'ಸೇವ್ ದಿ ಟೈಗರ್ಸ್' ಏ.27, 'ಡಾಕ್ಟರ್ ರೊಮ್ಯಾಂಟಿಕ್' ಸೀಸನ್- 3 ಏ.28, 'ವೇದ್' ಏ.28, ಪೀಟರ್ ಪಾನ್ ಆಂಡ್ ವೆಂಡಿ ಏ.28ರಂದು ರಿಲೀಸ್ ಆಗುತ್ತಿದೆ.
ಯೂಟರ್ನ್
ಜೀ 5ನಲ್ಲಿ ಯೂಟರ್ನ್ ಏಪ್ರಿಲ್ 28ರಂದು ರಿಲೀಸ್ ಆಗಲಿದೆ. ಪವನ್ ಕುಮಾರ್ ನಿರ್ದೇಶನದ 'ಯೂಟರ್ನ್' ಹಿಂದಿ ರೀಮೆಕ್ ಇದು. ವ್ಯವಸ್ಥ ಎಂಬ ಹೆಸರಿನ ತೆಲುಗು ವೆಬ್ ಸೀರಿಸ್ ಕೂಡಾ ರಿಲೀಸ್ ಆಗುತ್ತದೆ.
ಇನ್ನುಳಿದಂತೆ ಸೋನಿ ಲೈವ್ನಲ್ಲಿ ಏಪ್ರಿಲ್ 28ಕ್ಕೆ 'ತುರುಮುಖಮ್' ಹಾಗೂ ಅಹಾ ಪ್ಲಾಟ್ಫಾರ್ಮ್ನಲ್ಲಿ 'ಜಲ್ಲಿಕಟ್ಟು' ಏಪ್ರಿಲ್ 26ಕ್ಕೆ ಸ್ಟ್ರೀಮಿಂಗ್ ಆಗಲಿದೆ. ನಾನಿ ನಟನೆಯ 'ದಸರಾ' ಸಿನಿಮಾ ಕೂಡ ಇದೇ ವಾರ ಓಟಿಟಿಗೆ ಬರುತ್ತಿದೆ. ಸಿನಿಮಾ ರಿಲೀಸ್ ಆಗಿ 28 ದಿನಕ್ಕೆ ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.
ಕನ್ನಡದ ಹೊಯ್ಸಳ
ಡಾಲಿ ಧನಂಜಯ್ ಅಭಿನಯದ ಗುರುದೇವ್ ಹೊಯ್ಸಳ ಸಿನಿಮಾ ಇನ್ಮುಂದೆ ಓಟಿಟಿ ಫ್ಲಾಟ್ ಫಾರಂನಲ್ಲೂ ನೀವು ನೋಡಬಹುದು. ರಿಲೀಸ್ ಆಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ ನೊಡಿ ಆಗಲೇ ಗುರುದೇವ್ ಹೊಯ್ಸಳ ಓಟಿಟಿಗೆ ಬಂದಿದೆ. ಗುರುದೇವ್ ಹೊಯ್ಸಳ ಕಳೆದ ತಿಂಗಳು ಮಾರ್ಚ್-30 ರಂದು ತೆರೆ ಕಂಡಿತ್ತು. ಆದರೆ ಇದೀಗ ಏಪ್ರಿಲ್-27 ರಂದು ಸಿನಿಮಾ ಓಟಿಟಿಗೆ ಬಂದಿದೆ. ಅಮೆಜಾನ್ ಪ್ರೈಮ್ನಲ್ಲಿ ಗುರುದೇವ್ ಹೊಯ್ಸಳ ಸಿನಿಮಾ ನೋಡಬಹುದಾಗಿದೆ.
OTT release 38 contents best entertainment for summer vacation details here.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm