ಬ್ರೇಕಿಂಗ್ ನ್ಯೂಸ್
27-10-20 04:25 pm Headline Karnataka News Network ಸಿನಿಮಾ
ಆಂಧ್ರ ಪ್ರದೇಶ, ಅಕ್ಟೋಬರ್.27 : ತೆಲುಗಿನ ರಿಯಾಲಿಟಿ ಶೋ 'ಬಿಗ್ ಬಾಸ್ ಸೀಸನ್ 4' ಅನ್ನು ನಟ ನಾಗಾರ್ಜುನ ನಿರೂಪಣೆ ಮಾಡುತ್ತಿದ್ದು, ಅವರ ನಿರೂಪಣಾ ಶೈಲಿಯೂ ಜನರಿಗೆ ಇಷ್ಟವಾಗಿದೆ. ಸದ್ಯ ಮನಾಲಿಯಲ್ಲಿ 'ವೈಲ್ಡ್ ಡಾಗ್' ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಿರುವ ಕಾರಣಕ್ಕೆ ಈ ವಾರ ಬಿಗ್ ಬಾಸ್ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ಜಾಗಕ್ಕೆ ನಾಗಾರ್ಜುನ ಸೊಸೆ, ನಟಿ ಸಮಂತಾ ಬಂದಿದ್ದಾರೆ.
ಹೌದು, ಸಮಂತಾ ಈಗಾಗಲೇ ಬಿಗ್ಬಾಸ್ ನ ಒಂದು ಎಪಿಸೋಡ್ ಅನ್ನು ನಿರೂಪಣೆ ಮಾಡಿದ್ದು ಎಪಿಸೋಡ್ ಸಹ ಒಳ್ಳೆಯ ಟಿಆರ್ಪಿ ಗಳಿಸಿದೆ. ಸಮಂತಾ ಸೀರೆಯನ್ನುಟ್ಟು ವಿಶೇಷ ಡಾನ್ಸ್ ಮಾಡುತ್ತ ಬಿಗ್ ಬಾಸ್ ವೇದಿಕೆಗೆ ಆಗಮಿಸಿದ್ದರು. ಅಲ್ಲದೆ ನಾಗಾರ್ಜುನ ಅಕ್ಕಿನೇನಿ ವಿಡಿಯೋ ಕಾಲ್ ಮೂಲಕ ಸಮಂತಾ ಜೊತೆ ಮಾತನಾಡಿದ್ದಾರೆ.

ಬಿಗ್ ಬಾಸ್ ನಡೆಸಿಕೊಟ್ಟ ಬಗೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ನಾಗಾರ್ಜುನ ಅವರನ್ನು ಮಿಸ್ ಮಾಡಿಕೊಂಡಿದ್ದರೂ ಕೂಡ, ಅವರ ಸ್ಥಾನಕ್ಕೆ ಸಮಂತಾ ಬಂದಿರೋದು ಅನೇಕರಿಗೆ ಖುಷಿಯಾಗಿದೆ. ಈ ಕುರಿತು ಪ್ರೇಕ್ಷಕರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೂರು ವಾರಗಳ ಕಾಲ ಆರು ಎಪಿಸೋಡ್ಗಳನ್ನು ಸಮಂತಾ ನಡೆಸಿಕೊಡಲಿದ್ದಾರೆಂದು ತಿಳಿದು ಬಂದಿದ್ದು, ಈ ಆರು ಎಪಿಸೋಡ್ ಗಳಿಗೆ ಬರೋಬ್ಬರಿ 2.10 ಕೋಟಿ ರೂಪಾಯಿಯನ್ನು ಸಂಭಾವನೆಯಾಗಿ ಪಡೆದಿದ್ದಾರೆ. ಇದು ನಾಗಾರ್ಜುನ ಪಡೆಯುತ್ತಿದ್ದ ಮೊತ್ತಕ್ಕಿಂತಲೂ ಹೆಚ್ಚು. ನಾಗಾರ್ಜುನ ಅವರು ಇಡೀಯ ಬಿಗ್ಬಾಸ್ ಸೀಸನ್ ಅನ್ನು ನಿರೂಪಣೆ ಮಾಡಲು ಎಂಟು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am